ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ.
1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು.
ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ ಶಿವಂ ದುಬೆ ಸಿಕ್ಸರ್ ಬಾರಿಸಿದ್ದಾರೆ. ಬಳಿಕ 4 ಎಸೆತಗಳಲ್ಲಿ ಸಿಂಗಲ್ಸ್ ದಾಖಲಾಗಿ, ಕೊನೆಯ ಎಸೆತದಲ್ಲಿ ಪಂದ್ಯವನ್ನು ಟೈ ಮಾಡಲು 7 ರನ್ ಅವಶ್ಯಕತೆ ಇತ್ತು. ಕೊನೆಯ ಎಸೆತವನ್ನು ಲಸಿತ್ ಮಾಲಿಂಗ ನೋಬಾಲ್ ಹಾಕಿದ್ದರು ಕೂಡ ಅಂಪೈರ್ ನೋ ಬಾಲ್ ನೀಡಲಿಲ್ಲ.
ಇದರಿಂದಾಗಿ ಫ್ರೀ ಹಿಟ್ ನಿರಾಕರಿಸಲ್ಪಟ್ಟು, ಸಿಂಗಲ್ ರನ್ ಮಾತ್ರ ದಾಖಲಾಯಿತು. ಮುಂಬೈ ಇಂಡಿಯನ್ಸ್ 5 ರನ್ ಅಂತರದಿಂದ ಗೆಲುವು ಕಂಡಿದೆ. ಮಾಲಿಂಗ ಕೊನೆ ಎಸೆತದಲ್ಲಿ ನೋ ಬಾಲ್ ಹಾಕಿದ್ದು ಟಿವಿ ಸ್ಕ್ರೀನ್ ನಲ್ಲಿ ರಿಪ್ಲೇ ತೋರಿಸಿದಾಗ ಗೊತ್ತಾಗಿದ್ದು, ವಿರಾಟ್ ಕೊಹ್ಲಿ ಅಸಮಾಧಾನ ತೋರಿದ್ದಾರೆ. ಪಂದ್ಯದ ನಂತರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಯೂ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…