ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು ನೋಡುತ್ತಲೇ ಇರುತ್ತೇವೆ ಮತ್ತು ಈ ಜೀನ್ಸ್ ಉಡುಪು ಈಗ ತುಂಬಾ ಚಿರಪರಿಚಿತವಾದ ಉಡುಪು ಆಗಿದೆ. ಕೆಲವು ವರ್ಷಗಳ ಹಿಂದೆ ಪುರುಷರು ಧರಿಸುವ ಈ ಜೀನ್ಸ್ ಪ್ಯಾಂಟ್ ಗಳನ್ನ ಹೆಣ್ಣು ಮಕ್ಕಳು ಧರಿಸುತ್ತಿರಲಿಲ್ಲ, ಆದರೆ ಈಗ ಪುರುಷ ಮಹಿಳೆ ಅನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಕೂಡ ಈ ಜೀನ್ಸ್ ಪ್ಯಾಂಟ್ ಗಳ ಬಳಕೆ ಮಾಡುತ್ತಿದ್ದಾರೆ.
ಇನ್ನು ಕೆಲವು ಈ ಜೀನ್ಸ್ ಪ್ಯಾಂಟ್ ಗಳನ್ನ ಫಾಶಿಯನ್ ಗಾಗಿ ಬಳಸಿದರೆ ಇನ್ನು ಕೆಲವರು ಕಂಫರ್ಟ್ ಗಾಗಿ ಧರಿಸುತ್ತಾರೆ, ಇನ್ನು ನಾವು ಜೀನ್ಸ್ ಪ್ಯಾಂಟ್ ನಲ್ಲಿ ದೊಡ್ಡ ಜೇಬಿನ ಮದ್ಯದಲ್ಲಿ ಚಿಕ್ಕದಾದ ಒಂದು ಜೇಬನ್ನ ನೋಡುತ್ತೇವೆ, ಇನ್ನು ಕೆಲವರು ಆ ಜೇಬನ್ನ ಬಳಸಿದರೆ ಇನ್ನು ಕೆಲವರಿಗೆ ಆ ಜೇಬು ಯಾಕೆ ಇದೆ ಅನ್ನುವುದೇ ತಿಳಿದಿಲ್ಲ. ಹಾಗಾದರೆ ಜೀನ್ಸ್ ಪ್ಯಾಂಟ್ ನಲ್ಲಿ ಆ ಚಿಕ್ಕ ಜೇಬು ಯಾಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸಾಮಾನ್ಯವಾಗಿ ನಾವು ಜೀನ್ಸ್ ಪ್ಯಾಂಟ್ ಗಳಲ್ಲಿ ನಾಲ್ಕು ಜೇಬುಗಳನ್ನ ನೋಡುತ್ತೇವೆ, ಇನ್ನು ಮುಂದಿನ ಎರಡು ದೊಡ್ಡ ಜೇಬುಗಳ ಜೊತೆಗೆ ಒಂದು ಚಿಕ್ಕ ಜೇಬು ಕೂಡ ಇರುತ್ತದೆ, ಆದರೆ ಈ ಚಿಕ್ಕ ಜೇಬುಗಳು ಯಾಕೆ ಇದೆ ಮತ್ತು ಈ ಜೇಬುಗಳನ್ನ ಇಟ್ಟಿರುವ ಉದ್ದೇಶ ಹಲವು ಜನರಿಗೆ ಇನ್ನು ತಿಳಿದಿಲ್ಲ.
1800 ಇಸವಿಯಷ್ಟು ಹಿಂದಕ್ಕೆ ಹೋಗೋಣ, ಆಗಿನ ಕಾಲದಲ್ಲಿ ಕೌ ಬಾಯ್ಸ್ ಸರಪಳಿಗಳಿಗೆ ಚಿಕ್ಕ ಗಡಿಯಾರವನ್ನ ಕಟ್ಟಿಕೊಂಡು ತಮ್ಮ ಕೋಟಿನಲ್ಲಿ ಇಟ್ಟುಕೊಳ್ಳುತ್ತಿದ್ದರಂತೆ, ದೂರ ದೂರ ಸ್ಥಗಳಿಗೆ ಸುತ್ತಾಡುವಾಗ ನಮ್ಮ ಗಡಿಯಾರ ಕೆಳಗೆ ಬಿದ್ದು ಒಡೆದು ಹೋಗಬಾರದು ಅನ್ನುವ ಉದ್ದೇಶದಿಂದ ಈ ರೀತಿ ಜಾಗ್ರತೆಯನ್ನ ವಹಿಸಿದ್ದರು. ಇನ್ನು ಈ ವಿಧಾನ ಇನ್ನಷ್ಟು ಸ್ಟೈಲ್ ಆಗಿ ಕಾಣುವ ಹಾಗೆ ಮಾಡುವ ಸಲುವಾಗಿ ಲೆವಿಸ್ ಕಂಪನಿಯವರು ಜೀನ್ಸ್ ಪ್ಯಾಂಟ್ ಗಳಿಗೆ ಈ ರೀತಿಯ ಚಿಕ್ಕ ಜೇಬನ್ನ ಒದಗಿಸಲು ಆರಂಭ ಮಾಡಿದರು.
ಈ ರೀತಿಯ ಜೇಬುಗಳನ್ನ ಜೀನ್ಸ್ ಪ್ಯಾಂಟುಗಳಲ್ಲಿ ಮೊಟ್ಟ ಮೊದಲ ಭಾರಿ 1897 ರಲ್ಲಿ ಲೆವಿಸ್ ಕಂಪನಿ ಜಾರಿಗೆ ತಂದಿತು, ಇನ್ನು ಜೇಬುಗಳನ್ನ ಕೇವಲ ಸ್ಟೈಲ್ ಗಾಗಿ ಮಾತ್ರವಲ್ಲದೆ ಕೀ ಮತ್ತು ಸಣ್ಣ ಸರಪಳಿಯನ್ನ ಹೊಂದಿರುವ ಗಡಿಯಾರವನ್ನ ಇಡಬಹುದಾಗಿದೆ. ನಾಣ್ಯಗಳು, ಬಸ್ ಟಿಕೆಟ್, ಸಿನಿಮಾ ಟಿಕೆಟ್ ಮತ್ತು ಕೆಳಗೆ ಬೀಳಬಹುದಾದ ಚಿಕ್ಕ ಚಿಕ್ಕ ವಸ್ತುಗಳನ್ನ ಈ ಜೇಬಿನಲ್ಲಿ ಇಡಬಹುದಾಗಿದೆ, ಇನ್ನು ಮಹಿಳೆಯರು ಲಿಪ್ಸ್ ಬಾಂಬ್, ಲಿಪ್ಸ್ ಟಿಕ್ ಮತ್ತು ಚಿಕ್ಕ ಬಾಚಣಿಗೆಗಳನ್ನ ಈ ಜೇಬಿನಲ್ಲಿ ಇಟ್ಟುಕೊಳ್ಳಬಹುದಾಗಿದೆ. ಚಾಕು, ಪೇನ್ ಡ್ರೈವ್ ಮತ್ತು ಜೇಬಿನಿಂದ ಹೊರತೆಗೆಯುವಾಗ ಕೆಳಗೆ ಬೀಳುವ ಚಿಕ್ಕ ಚಿಕ್ಕ ವಸ್ತುಗಳನ್ನ ಜಾಗ್ರತೆ ಮಾಡಲು ಈ ಜೇಬು ತುಂಬಾ ಸಹಕಾರಿಯಾಗಿದೆ. ಸ್ನೇಹಿತರೆ ಜೀನ್ಸ್ ಪ್ಯಾಂಟುಗಳ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಜೀನ್ಸ್ ಪ್ಯಾಂಟ್ ಬಳಸುವ ಪ್ರತಿಯೊಬ್ಬರಿಗೂ ತಲುಪಿಸಿ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…