ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು ನೋಡುತ್ತಲೇ ಇರುತ್ತೇವೆ ಮತ್ತು ಈ ಜೀನ್ಸ್ ಉಡುಪು ಈಗ ತುಂಬಾ ಚಿರಪರಿಚಿತವಾದ ಉಡುಪು ಆಗಿದೆ. ಕೆಲವು ವರ್ಷಗಳ ಹಿಂದೆ ಪುರುಷರು ಧರಿಸುವ ಈ ಜೀನ್ಸ್ ಪ್ಯಾಂಟ್ ಗಳನ್ನ ಹೆಣ್ಣು ಮಕ್ಕಳು ಧರಿಸುತ್ತಿರಲಿಲ್ಲ, ಆದರೆ ಈಗ ಪುರುಷ ಮಹಿಳೆ ಅನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಕೂಡ ಈ ಜೀನ್ಸ್ ಪ್ಯಾಂಟ್ ಗಳ ಬಳಕೆ ಮಾಡುತ್ತಿದ್ದಾರೆ.
ಇನ್ನು ಕೆಲವು ಈ ಜೀನ್ಸ್ ಪ್ಯಾಂಟ್ ಗಳನ್ನ ಫಾಶಿಯನ್ ಗಾಗಿ ಬಳಸಿದರೆ ಇನ್ನು ಕೆಲವರು ಕಂಫರ್ಟ್ ಗಾಗಿ ಧರಿಸುತ್ತಾರೆ, ಇನ್ನು ನಾವು ಜೀನ್ಸ್ ಪ್ಯಾಂಟ್ ನಲ್ಲಿ ದೊಡ್ಡ ಜೇಬಿನ ಮದ್ಯದಲ್ಲಿ ಚಿಕ್ಕದಾದ ಒಂದು ಜೇಬನ್ನ ನೋಡುತ್ತೇವೆ, ಇನ್ನು ಕೆಲವರು ಆ ಜೇಬನ್ನ ಬಳಸಿದರೆ ಇನ್ನು ಕೆಲವರಿಗೆ ಆ ಜೇಬು ಯಾಕೆ ಇದೆ ಅನ್ನುವುದೇ ತಿಳಿದಿಲ್ಲ. ಹಾಗಾದರೆ ಜೀನ್ಸ್ ಪ್ಯಾಂಟ್ ನಲ್ಲಿ ಆ ಚಿಕ್ಕ ಜೇಬು ಯಾಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸಾಮಾನ್ಯವಾಗಿ ನಾವು ಜೀನ್ಸ್ ಪ್ಯಾಂಟ್ ಗಳಲ್ಲಿ ನಾಲ್ಕು ಜೇಬುಗಳನ್ನ ನೋಡುತ್ತೇವೆ, ಇನ್ನು ಮುಂದಿನ ಎರಡು ದೊಡ್ಡ ಜೇಬುಗಳ ಜೊತೆಗೆ ಒಂದು ಚಿಕ್ಕ ಜೇಬು ಕೂಡ ಇರುತ್ತದೆ, ಆದರೆ ಈ ಚಿಕ್ಕ ಜೇಬುಗಳು ಯಾಕೆ ಇದೆ ಮತ್ತು ಈ ಜೇಬುಗಳನ್ನ ಇಟ್ಟಿರುವ ಉದ್ದೇಶ ಹಲವು ಜನರಿಗೆ ಇನ್ನು ತಿಳಿದಿಲ್ಲ.
1800 ಇಸವಿಯಷ್ಟು ಹಿಂದಕ್ಕೆ ಹೋಗೋಣ, ಆಗಿನ ಕಾಲದಲ್ಲಿ ಕೌ ಬಾಯ್ಸ್ ಸರಪಳಿಗಳಿಗೆ ಚಿಕ್ಕ ಗಡಿಯಾರವನ್ನ ಕಟ್ಟಿಕೊಂಡು ತಮ್ಮ ಕೋಟಿನಲ್ಲಿ ಇಟ್ಟುಕೊಳ್ಳುತ್ತಿದ್ದರಂತೆ, ದೂರ ದೂರ ಸ್ಥಗಳಿಗೆ ಸುತ್ತಾಡುವಾಗ ನಮ್ಮ ಗಡಿಯಾರ ಕೆಳಗೆ ಬಿದ್ದು ಒಡೆದು ಹೋಗಬಾರದು ಅನ್ನುವ ಉದ್ದೇಶದಿಂದ ಈ ರೀತಿ ಜಾಗ್ರತೆಯನ್ನ ವಹಿಸಿದ್ದರು. ಇನ್ನು ಈ ವಿಧಾನ ಇನ್ನಷ್ಟು ಸ್ಟೈಲ್ ಆಗಿ ಕಾಣುವ ಹಾಗೆ ಮಾಡುವ ಸಲುವಾಗಿ ಲೆವಿಸ್ ಕಂಪನಿಯವರು ಜೀನ್ಸ್ ಪ್ಯಾಂಟ್ ಗಳಿಗೆ ಈ ರೀತಿಯ ಚಿಕ್ಕ ಜೇಬನ್ನ ಒದಗಿಸಲು ಆರಂಭ ಮಾಡಿದರು.
ಈ ರೀತಿಯ ಜೇಬುಗಳನ್ನ ಜೀನ್ಸ್ ಪ್ಯಾಂಟುಗಳಲ್ಲಿ ಮೊಟ್ಟ ಮೊದಲ ಭಾರಿ 1897 ರಲ್ಲಿ ಲೆವಿಸ್ ಕಂಪನಿ ಜಾರಿಗೆ ತಂದಿತು, ಇನ್ನು ಜೇಬುಗಳನ್ನ ಕೇವಲ ಸ್ಟೈಲ್ ಗಾಗಿ ಮಾತ್ರವಲ್ಲದೆ ಕೀ ಮತ್ತು ಸಣ್ಣ ಸರಪಳಿಯನ್ನ ಹೊಂದಿರುವ ಗಡಿಯಾರವನ್ನ ಇಡಬಹುದಾಗಿದೆ. ನಾಣ್ಯಗಳು, ಬಸ್ ಟಿಕೆಟ್, ಸಿನಿಮಾ ಟಿಕೆಟ್ ಮತ್ತು ಕೆಳಗೆ ಬೀಳಬಹುದಾದ ಚಿಕ್ಕ ಚಿಕ್ಕ ವಸ್ತುಗಳನ್ನ ಈ ಜೇಬಿನಲ್ಲಿ ಇಡಬಹುದಾಗಿದೆ, ಇನ್ನು ಮಹಿಳೆಯರು ಲಿಪ್ಸ್ ಬಾಂಬ್, ಲಿಪ್ಸ್ ಟಿಕ್ ಮತ್ತು ಚಿಕ್ಕ ಬಾಚಣಿಗೆಗಳನ್ನ ಈ ಜೇಬಿನಲ್ಲಿ ಇಟ್ಟುಕೊಳ್ಳಬಹುದಾಗಿದೆ. ಚಾಕು, ಪೇನ್ ಡ್ರೈವ್ ಮತ್ತು ಜೇಬಿನಿಂದ ಹೊರತೆಗೆಯುವಾಗ ಕೆಳಗೆ ಬೀಳುವ ಚಿಕ್ಕ ಚಿಕ್ಕ ವಸ್ತುಗಳನ್ನ ಜಾಗ್ರತೆ ಮಾಡಲು ಈ ಜೇಬು ತುಂಬಾ ಸಹಕಾರಿಯಾಗಿದೆ. ಸ್ನೇಹಿತರೆ ಜೀನ್ಸ್ ಪ್ಯಾಂಟುಗಳ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಜೀನ್ಸ್ ಪ್ಯಾಂಟ್ ಬಳಸುವ ಪ್ರತಿಯೊಬ್ಬರಿಗೂ ತಲುಪಿಸಿ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…