ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು ನೋಡುತ್ತಲೇ ಇರುತ್ತೇವೆ ಮತ್ತು ಈ ಜೀನ್ಸ್ ಉಡುಪು ಈಗ ತುಂಬಾ ಚಿರಪರಿಚಿತವಾದ ಉಡುಪು ಆಗಿದೆ. ಕೆಲವು ವರ್ಷಗಳ ಹಿಂದೆ ಪುರುಷರು ಧರಿಸುವ ಈ ಜೀನ್ಸ್ ಪ್ಯಾಂಟ್ ಗಳನ್ನ ಹೆಣ್ಣು ಮಕ್ಕಳು ಧರಿಸುತ್ತಿರಲಿಲ್ಲ, ಆದರೆ ಈಗ ಪುರುಷ ಮಹಿಳೆ ಅನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಕೂಡ ಈ ಜೀನ್ಸ್ ಪ್ಯಾಂಟ್ ಗಳ ಬಳಕೆ ಮಾಡುತ್ತಿದ್ದಾರೆ.
ಇನ್ನು ಕೆಲವು ಈ ಜೀನ್ಸ್ ಪ್ಯಾಂಟ್ ಗಳನ್ನ ಫಾಶಿಯನ್ ಗಾಗಿ ಬಳಸಿದರೆ ಇನ್ನು ಕೆಲವರು ಕಂಫರ್ಟ್ ಗಾಗಿ ಧರಿಸುತ್ತಾರೆ, ಇನ್ನು ನಾವು ಜೀನ್ಸ್ ಪ್ಯಾಂಟ್ ನಲ್ಲಿ ದೊಡ್ಡ ಜೇಬಿನ ಮದ್ಯದಲ್ಲಿ ಚಿಕ್ಕದಾದ ಒಂದು ಜೇಬನ್ನ ನೋಡುತ್ತೇವೆ, ಇನ್ನು ಕೆಲವರು ಆ ಜೇಬನ್ನ ಬಳಸಿದರೆ ಇನ್ನು ಕೆಲವರಿಗೆ ಆ ಜೇಬು ಯಾಕೆ ಇದೆ ಅನ್ನುವುದೇ ತಿಳಿದಿಲ್ಲ. ಹಾಗಾದರೆ ಜೀನ್ಸ್ ಪ್ಯಾಂಟ್ ನಲ್ಲಿ ಆ ಚಿಕ್ಕ ಜೇಬು ಯಾಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸಾಮಾನ್ಯವಾಗಿ ನಾವು ಜೀನ್ಸ್ ಪ್ಯಾಂಟ್ ಗಳಲ್ಲಿ ನಾಲ್ಕು ಜೇಬುಗಳನ್ನ ನೋಡುತ್ತೇವೆ, ಇನ್ನು ಮುಂದಿನ ಎರಡು ದೊಡ್ಡ ಜೇಬುಗಳ ಜೊತೆಗೆ ಒಂದು ಚಿಕ್ಕ ಜೇಬು ಕೂಡ ಇರುತ್ತದೆ, ಆದರೆ ಈ ಚಿಕ್ಕ ಜೇಬುಗಳು ಯಾಕೆ ಇದೆ ಮತ್ತು ಈ ಜೇಬುಗಳನ್ನ ಇಟ್ಟಿರುವ ಉದ್ದೇಶ ಹಲವು ಜನರಿಗೆ ಇನ್ನು ತಿಳಿದಿಲ್ಲ.
1800 ಇಸವಿಯಷ್ಟು ಹಿಂದಕ್ಕೆ ಹೋಗೋಣ, ಆಗಿನ ಕಾಲದಲ್ಲಿ ಕೌ ಬಾಯ್ಸ್ ಸರಪಳಿಗಳಿಗೆ ಚಿಕ್ಕ ಗಡಿಯಾರವನ್ನ ಕಟ್ಟಿಕೊಂಡು ತಮ್ಮ ಕೋಟಿನಲ್ಲಿ ಇಟ್ಟುಕೊಳ್ಳುತ್ತಿದ್ದರಂತೆ, ದೂರ ದೂರ ಸ್ಥಗಳಿಗೆ ಸುತ್ತಾಡುವಾಗ ನಮ್ಮ ಗಡಿಯಾರ ಕೆಳಗೆ ಬಿದ್ದು ಒಡೆದು ಹೋಗಬಾರದು ಅನ್ನುವ ಉದ್ದೇಶದಿಂದ ಈ ರೀತಿ ಜಾಗ್ರತೆಯನ್ನ ವಹಿಸಿದ್ದರು. ಇನ್ನು ಈ ವಿಧಾನ ಇನ್ನಷ್ಟು ಸ್ಟೈಲ್ ಆಗಿ ಕಾಣುವ ಹಾಗೆ ಮಾಡುವ ಸಲುವಾಗಿ ಲೆವಿಸ್ ಕಂಪನಿಯವರು ಜೀನ್ಸ್ ಪ್ಯಾಂಟ್ ಗಳಿಗೆ ಈ ರೀತಿಯ ಚಿಕ್ಕ ಜೇಬನ್ನ ಒದಗಿಸಲು ಆರಂಭ ಮಾಡಿದರು.
ಈ ರೀತಿಯ ಜೇಬುಗಳನ್ನ ಜೀನ್ಸ್ ಪ್ಯಾಂಟುಗಳಲ್ಲಿ ಮೊಟ್ಟ ಮೊದಲ ಭಾರಿ 1897 ರಲ್ಲಿ ಲೆವಿಸ್ ಕಂಪನಿ ಜಾರಿಗೆ ತಂದಿತು, ಇನ್ನು ಜೇಬುಗಳನ್ನ ಕೇವಲ ಸ್ಟೈಲ್ ಗಾಗಿ ಮಾತ್ರವಲ್ಲದೆ ಕೀ ಮತ್ತು ಸಣ್ಣ ಸರಪಳಿಯನ್ನ ಹೊಂದಿರುವ ಗಡಿಯಾರವನ್ನ ಇಡಬಹುದಾಗಿದೆ. ನಾಣ್ಯಗಳು, ಬಸ್ ಟಿಕೆಟ್, ಸಿನಿಮಾ ಟಿಕೆಟ್ ಮತ್ತು ಕೆಳಗೆ ಬೀಳಬಹುದಾದ ಚಿಕ್ಕ ಚಿಕ್ಕ ವಸ್ತುಗಳನ್ನ ಈ ಜೇಬಿನಲ್ಲಿ ಇಡಬಹುದಾಗಿದೆ, ಇನ್ನು ಮಹಿಳೆಯರು ಲಿಪ್ಸ್ ಬಾಂಬ್, ಲಿಪ್ಸ್ ಟಿಕ್ ಮತ್ತು ಚಿಕ್ಕ ಬಾಚಣಿಗೆಗಳನ್ನ ಈ ಜೇಬಿನಲ್ಲಿ ಇಟ್ಟುಕೊಳ್ಳಬಹುದಾಗಿದೆ. ಚಾಕು, ಪೇನ್ ಡ್ರೈವ್ ಮತ್ತು ಜೇಬಿನಿಂದ ಹೊರತೆಗೆಯುವಾಗ ಕೆಳಗೆ ಬೀಳುವ ಚಿಕ್ಕ ಚಿಕ್ಕ ವಸ್ತುಗಳನ್ನ ಜಾಗ್ರತೆ ಮಾಡಲು ಈ ಜೇಬು ತುಂಬಾ ಸಹಕಾರಿಯಾಗಿದೆ. ಸ್ನೇಹಿತರೆ ಜೀನ್ಸ್ ಪ್ಯಾಂಟುಗಳ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಜೀನ್ಸ್ ಪ್ಯಾಂಟ್ ಬಳಸುವ ಪ್ರತಿಯೊಬ್ಬರಿಗೂ ತಲುಪಿಸಿ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…