ಉಪಯುಕ್ತ ಮಾಹಿತಿ

ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

341

ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು ನೋಡುತ್ತಲೇ ಇರುತ್ತೇವೆ ಮತ್ತು ಈ ಜೀನ್ಸ್ ಉಡುಪು ಈಗ ತುಂಬಾ ಚಿರಪರಿಚಿತವಾದ ಉಡುಪು ಆಗಿದೆ. ಕೆಲವು ವರ್ಷಗಳ ಹಿಂದೆ ಪುರುಷರು ಧರಿಸುವ ಈ ಜೀನ್ಸ್ ಪ್ಯಾಂಟ್ ಗಳನ್ನ ಹೆಣ್ಣು ಮಕ್ಕಳು ಧರಿಸುತ್ತಿರಲಿಲ್ಲ, ಆದರೆ ಈಗ ಪುರುಷ ಮಹಿಳೆ ಅನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಕೂಡ ಈ ಜೀನ್ಸ್ ಪ್ಯಾಂಟ್ ಗಳ ಬಳಕೆ ಮಾಡುತ್ತಿದ್ದಾರೆ.

ಇನ್ನು ಕೆಲವು ಈ ಜೀನ್ಸ್ ಪ್ಯಾಂಟ್ ಗಳನ್ನ ಫಾಶಿಯನ್ ಗಾಗಿ ಬಳಸಿದರೆ ಇನ್ನು ಕೆಲವರು ಕಂಫರ್ಟ್ ಗಾಗಿ ಧರಿಸುತ್ತಾರೆ, ಇನ್ನು ನಾವು ಜೀನ್ಸ್ ಪ್ಯಾಂಟ್ ನಲ್ಲಿ ದೊಡ್ಡ ಜೇಬಿನ ಮದ್ಯದಲ್ಲಿ ಚಿಕ್ಕದಾದ ಒಂದು ಜೇಬನ್ನ ನೋಡುತ್ತೇವೆ, ಇನ್ನು ಕೆಲವರು ಆ ಜೇಬನ್ನ ಬಳಸಿದರೆ ಇನ್ನು ಕೆಲವರಿಗೆ ಆ ಜೇಬು ಯಾಕೆ ಇದೆ ಅನ್ನುವುದೇ ತಿಳಿದಿಲ್ಲ. ಹಾಗಾದರೆ ಜೀನ್ಸ್ ಪ್ಯಾಂಟ್ ನಲ್ಲಿ ಆ ಚಿಕ್ಕ ಜೇಬು ಯಾಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸಾಮಾನ್ಯವಾಗಿ ನಾವು ಜೀನ್ಸ್ ಪ್ಯಾಂಟ್ ಗಳಲ್ಲಿ ನಾಲ್ಕು ಜೇಬುಗಳನ್ನ ನೋಡುತ್ತೇವೆ, ಇನ್ನು ಮುಂದಿನ ಎರಡು ದೊಡ್ಡ ಜೇಬುಗಳ ಜೊತೆಗೆ ಒಂದು ಚಿಕ್ಕ ಜೇಬು ಕೂಡ ಇರುತ್ತದೆ, ಆದರೆ ಈ ಚಿಕ್ಕ ಜೇಬುಗಳು ಯಾಕೆ ಇದೆ ಮತ್ತು ಈ ಜೇಬುಗಳನ್ನ ಇಟ್ಟಿರುವ ಉದ್ದೇಶ ಹಲವು ಜನರಿಗೆ ಇನ್ನು ತಿಳಿದಿಲ್ಲ.

1800 ಇಸವಿಯಷ್ಟು ಹಿಂದಕ್ಕೆ ಹೋಗೋಣ, ಆಗಿನ ಕಾಲದಲ್ಲಿ ಕೌ ಬಾಯ್ಸ್ ಸರಪಳಿಗಳಿಗೆ ಚಿಕ್ಕ ಗಡಿಯಾರವನ್ನ ಕಟ್ಟಿಕೊಂಡು ತಮ್ಮ ಕೋಟಿನಲ್ಲಿ ಇಟ್ಟುಕೊಳ್ಳುತ್ತಿದ್ದರಂತೆ, ದೂರ ದೂರ ಸ್ಥಗಳಿಗೆ ಸುತ್ತಾಡುವಾಗ ನಮ್ಮ ಗಡಿಯಾರ ಕೆಳಗೆ ಬಿದ್ದು ಒಡೆದು ಹೋಗಬಾರದು ಅನ್ನುವ ಉದ್ದೇಶದಿಂದ ಈ ರೀತಿ ಜಾಗ್ರತೆಯನ್ನ ವಹಿಸಿದ್ದರು. ಇನ್ನು ಈ ವಿಧಾನ ಇನ್ನಷ್ಟು ಸ್ಟೈಲ್ ಆಗಿ ಕಾಣುವ ಹಾಗೆ ಮಾಡುವ ಸಲುವಾಗಿ ಲೆವಿಸ್ ಕಂಪನಿಯವರು ಜೀನ್ಸ್ ಪ್ಯಾಂಟ್ ಗಳಿಗೆ ಈ ರೀತಿಯ ಚಿಕ್ಕ ಜೇಬನ್ನ ಒದಗಿಸಲು ಆರಂಭ ಮಾಡಿದರು.

ಈ ರೀತಿಯ ಜೇಬುಗಳನ್ನ ಜೀನ್ಸ್ ಪ್ಯಾಂಟುಗಳಲ್ಲಿ ಮೊಟ್ಟ ಮೊದಲ ಭಾರಿ 1897 ರಲ್ಲಿ ಲೆವಿಸ್ ಕಂಪನಿ ಜಾರಿಗೆ ತಂದಿತು, ಇನ್ನು ಜೇಬುಗಳನ್ನ ಕೇವಲ ಸ್ಟೈಲ್ ಗಾಗಿ ಮಾತ್ರವಲ್ಲದೆ ಕೀ ಮತ್ತು ಸಣ್ಣ ಸರಪಳಿಯನ್ನ ಹೊಂದಿರುವ ಗಡಿಯಾರವನ್ನ ಇಡಬಹುದಾಗಿದೆ. ನಾಣ್ಯಗಳು, ಬಸ್ ಟಿಕೆಟ್, ಸಿನಿಮಾ ಟಿಕೆಟ್ ಮತ್ತು ಕೆಳಗೆ ಬೀಳಬಹುದಾದ ಚಿಕ್ಕ ಚಿಕ್ಕ ವಸ್ತುಗಳನ್ನ ಈ ಜೇಬಿನಲ್ಲಿ ಇಡಬಹುದಾಗಿದೆ, ಇನ್ನು ಮಹಿಳೆಯರು ಲಿಪ್ಸ್ ಬಾಂಬ್, ಲಿಪ್ಸ್ ಟಿಕ್ ಮತ್ತು ಚಿಕ್ಕ ಬಾಚಣಿಗೆಗಳನ್ನ ಈ ಜೇಬಿನಲ್ಲಿ ಇಟ್ಟುಕೊಳ್ಳಬಹುದಾಗಿದೆ. ಚಾಕು, ಪೇನ್ ಡ್ರೈವ್ ಮತ್ತು ಜೇಬಿನಿಂದ ಹೊರತೆಗೆಯುವಾಗ ಕೆಳಗೆ ಬೀಳುವ ಚಿಕ್ಕ ಚಿಕ್ಕ ವಸ್ತುಗಳನ್ನ ಜಾಗ್ರತೆ ಮಾಡಲು ಈ ಜೇಬು ತುಂಬಾ ಸಹಕಾರಿಯಾಗಿದೆ. ಸ್ನೇಹಿತರೆ ಜೀನ್ಸ್ ಪ್ಯಾಂಟುಗಳ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಜೀನ್ಸ್ ಪ್ಯಾಂಟ್ ಬಳಸುವ ಪ್ರತಿಯೊಬ್ಬರಿಗೂ ತಲುಪಿಸಿ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ

ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ 

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವೂ ಸೆಲ್ಫಿ ಹುಚ್ಚರೆ…ಎಚ್ಚರ ತುಂಬಾ ಸೆಲ್ಫಿ ಹುಚ್ಚು ಇರುವವರಿಗೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಸುದ್ದಿ

    ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

    ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.