ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು ನೋಡುತ್ತಲೇ ಇರುತ್ತೇವೆ ಮತ್ತು ಈ ಜೀನ್ಸ್ ಉಡುಪು ಈಗ ತುಂಬಾ ಚಿರಪರಿಚಿತವಾದ ಉಡುಪು ಆಗಿದೆ. ಕೆಲವು ವರ್ಷಗಳ ಹಿಂದೆ ಪುರುಷರು ಧರಿಸುವ ಈ ಜೀನ್ಸ್ ಪ್ಯಾಂಟ್ ಗಳನ್ನ ಹೆಣ್ಣು ಮಕ್ಕಳು ಧರಿಸುತ್ತಿರಲಿಲ್ಲ, ಆದರೆ ಈಗ ಪುರುಷ ಮಹಿಳೆ ಅನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಕೂಡ ಈ ಜೀನ್ಸ್ ಪ್ಯಾಂಟ್ ಗಳ ಬಳಕೆ ಮಾಡುತ್ತಿದ್ದಾರೆ.

ಇನ್ನು ಕೆಲವು ಈ ಜೀನ್ಸ್ ಪ್ಯಾಂಟ್ ಗಳನ್ನ ಫಾಶಿಯನ್ ಗಾಗಿ ಬಳಸಿದರೆ ಇನ್ನು ಕೆಲವರು ಕಂಫರ್ಟ್ ಗಾಗಿ ಧರಿಸುತ್ತಾರೆ, ಇನ್ನು ನಾವು ಜೀನ್ಸ್ ಪ್ಯಾಂಟ್ ನಲ್ಲಿ ದೊಡ್ಡ ಜೇಬಿನ ಮದ್ಯದಲ್ಲಿ ಚಿಕ್ಕದಾದ ಒಂದು ಜೇಬನ್ನ ನೋಡುತ್ತೇವೆ, ಇನ್ನು ಕೆಲವರು ಆ ಜೇಬನ್ನ ಬಳಸಿದರೆ ಇನ್ನು ಕೆಲವರಿಗೆ ಆ ಜೇಬು ಯಾಕೆ ಇದೆ ಅನ್ನುವುದೇ ತಿಳಿದಿಲ್ಲ. ಹಾಗಾದರೆ ಜೀನ್ಸ್ ಪ್ಯಾಂಟ್ ನಲ್ಲಿ ಆ ಚಿಕ್ಕ ಜೇಬು ಯಾಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸಾಮಾನ್ಯವಾಗಿ ನಾವು ಜೀನ್ಸ್ ಪ್ಯಾಂಟ್ ಗಳಲ್ಲಿ ನಾಲ್ಕು ಜೇಬುಗಳನ್ನ ನೋಡುತ್ತೇವೆ, ಇನ್ನು ಮುಂದಿನ ಎರಡು ದೊಡ್ಡ ಜೇಬುಗಳ ಜೊತೆಗೆ ಒಂದು ಚಿಕ್ಕ ಜೇಬು ಕೂಡ ಇರುತ್ತದೆ, ಆದರೆ ಈ ಚಿಕ್ಕ ಜೇಬುಗಳು ಯಾಕೆ ಇದೆ ಮತ್ತು ಈ ಜೇಬುಗಳನ್ನ ಇಟ್ಟಿರುವ ಉದ್ದೇಶ ಹಲವು ಜನರಿಗೆ ಇನ್ನು ತಿಳಿದಿಲ್ಲ.

1800 ಇಸವಿಯಷ್ಟು ಹಿಂದಕ್ಕೆ ಹೋಗೋಣ, ಆಗಿನ ಕಾಲದಲ್ಲಿ ಕೌ ಬಾಯ್ಸ್ ಸರಪಳಿಗಳಿಗೆ ಚಿಕ್ಕ ಗಡಿಯಾರವನ್ನ ಕಟ್ಟಿಕೊಂಡು ತಮ್ಮ ಕೋಟಿನಲ್ಲಿ ಇಟ್ಟುಕೊಳ್ಳುತ್ತಿದ್ದರಂತೆ, ದೂರ ದೂರ ಸ್ಥಗಳಿಗೆ ಸುತ್ತಾಡುವಾಗ ನಮ್ಮ ಗಡಿಯಾರ ಕೆಳಗೆ ಬಿದ್ದು ಒಡೆದು ಹೋಗಬಾರದು ಅನ್ನುವ ಉದ್ದೇಶದಿಂದ ಈ ರೀತಿ ಜಾಗ್ರತೆಯನ್ನ ವಹಿಸಿದ್ದರು. ಇನ್ನು ಈ ವಿಧಾನ ಇನ್ನಷ್ಟು ಸ್ಟೈಲ್ ಆಗಿ ಕಾಣುವ ಹಾಗೆ ಮಾಡುವ ಸಲುವಾಗಿ ಲೆವಿಸ್ ಕಂಪನಿಯವರು ಜೀನ್ಸ್ ಪ್ಯಾಂಟ್ ಗಳಿಗೆ ಈ ರೀತಿಯ ಚಿಕ್ಕ ಜೇಬನ್ನ ಒದಗಿಸಲು ಆರಂಭ ಮಾಡಿದರು.

ಈ ರೀತಿಯ ಜೇಬುಗಳನ್ನ ಜೀನ್ಸ್ ಪ್ಯಾಂಟುಗಳಲ್ಲಿ ಮೊಟ್ಟ ಮೊದಲ ಭಾರಿ 1897 ರಲ್ಲಿ ಲೆವಿಸ್ ಕಂಪನಿ ಜಾರಿಗೆ ತಂದಿತು, ಇನ್ನು ಜೇಬುಗಳನ್ನ ಕೇವಲ ಸ್ಟೈಲ್ ಗಾಗಿ ಮಾತ್ರವಲ್ಲದೆ ಕೀ ಮತ್ತು ಸಣ್ಣ ಸರಪಳಿಯನ್ನ ಹೊಂದಿರುವ ಗಡಿಯಾರವನ್ನ ಇಡಬಹುದಾಗಿದೆ. ನಾಣ್ಯಗಳು, ಬಸ್ ಟಿಕೆಟ್, ಸಿನಿಮಾ ಟಿಕೆಟ್ ಮತ್ತು ಕೆಳಗೆ ಬೀಳಬಹುದಾದ ಚಿಕ್ಕ ಚಿಕ್ಕ ವಸ್ತುಗಳನ್ನ ಈ ಜೇಬಿನಲ್ಲಿ ಇಡಬಹುದಾಗಿದೆ, ಇನ್ನು ಮಹಿಳೆಯರು ಲಿಪ್ಸ್ ಬಾಂಬ್, ಲಿಪ್ಸ್ ಟಿಕ್ ಮತ್ತು ಚಿಕ್ಕ ಬಾಚಣಿಗೆಗಳನ್ನ ಈ ಜೇಬಿನಲ್ಲಿ ಇಟ್ಟುಕೊಳ್ಳಬಹುದಾಗಿದೆ. ಚಾಕು, ಪೇನ್ ಡ್ರೈವ್ ಮತ್ತು ಜೇಬಿನಿಂದ ಹೊರತೆಗೆಯುವಾಗ ಕೆಳಗೆ ಬೀಳುವ ಚಿಕ್ಕ ಚಿಕ್ಕ ವಸ್ತುಗಳನ್ನ ಜಾಗ್ರತೆ ಮಾಡಲು ಈ ಜೇಬು ತುಂಬಾ ಸಹಕಾರಿಯಾಗಿದೆ. ಸ್ನೇಹಿತರೆ ಜೀನ್ಸ್ ಪ್ಯಾಂಟುಗಳ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಜೀನ್ಸ್ ಪ್ಯಾಂಟ್ ಬಳಸುವ ಪ್ರತಿಯೊಬ್ಬರಿಗೂ ತಲುಪಿಸಿ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…