ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು ನೋಡುತ್ತಲೇ ಇರುತ್ತೇವೆ ಮತ್ತು ಈ ಜೀನ್ಸ್ ಉಡುಪು ಈಗ ತುಂಬಾ ಚಿರಪರಿಚಿತವಾದ ಉಡುಪು ಆಗಿದೆ. ಕೆಲವು ವರ್ಷಗಳ ಹಿಂದೆ ಪುರುಷರು ಧರಿಸುವ ಈ ಜೀನ್ಸ್ ಪ್ಯಾಂಟ್ ಗಳನ್ನ ಹೆಣ್ಣು ಮಕ್ಕಳು ಧರಿಸುತ್ತಿರಲಿಲ್ಲ, ಆದರೆ ಈಗ ಪುರುಷ ಮಹಿಳೆ ಅನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಕೂಡ ಈ ಜೀನ್ಸ್ ಪ್ಯಾಂಟ್ ಗಳ ಬಳಕೆ ಮಾಡುತ್ತಿದ್ದಾರೆ.

ಇನ್ನು ಕೆಲವು ಈ ಜೀನ್ಸ್ ಪ್ಯಾಂಟ್ ಗಳನ್ನ ಫಾಶಿಯನ್ ಗಾಗಿ ಬಳಸಿದರೆ ಇನ್ನು ಕೆಲವರು ಕಂಫರ್ಟ್ ಗಾಗಿ ಧರಿಸುತ್ತಾರೆ, ಇನ್ನು ನಾವು ಜೀನ್ಸ್ ಪ್ಯಾಂಟ್ ನಲ್ಲಿ ದೊಡ್ಡ ಜೇಬಿನ ಮದ್ಯದಲ್ಲಿ ಚಿಕ್ಕದಾದ ಒಂದು ಜೇಬನ್ನ ನೋಡುತ್ತೇವೆ, ಇನ್ನು ಕೆಲವರು ಆ ಜೇಬನ್ನ ಬಳಸಿದರೆ ಇನ್ನು ಕೆಲವರಿಗೆ ಆ ಜೇಬು ಯಾಕೆ ಇದೆ ಅನ್ನುವುದೇ ತಿಳಿದಿಲ್ಲ. ಹಾಗಾದರೆ ಜೀನ್ಸ್ ಪ್ಯಾಂಟ್ ನಲ್ಲಿ ಆ ಚಿಕ್ಕ ಜೇಬು ಯಾಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸಾಮಾನ್ಯವಾಗಿ ನಾವು ಜೀನ್ಸ್ ಪ್ಯಾಂಟ್ ಗಳಲ್ಲಿ ನಾಲ್ಕು ಜೇಬುಗಳನ್ನ ನೋಡುತ್ತೇವೆ, ಇನ್ನು ಮುಂದಿನ ಎರಡು ದೊಡ್ಡ ಜೇಬುಗಳ ಜೊತೆಗೆ ಒಂದು ಚಿಕ್ಕ ಜೇಬು ಕೂಡ ಇರುತ್ತದೆ, ಆದರೆ ಈ ಚಿಕ್ಕ ಜೇಬುಗಳು ಯಾಕೆ ಇದೆ ಮತ್ತು ಈ ಜೇಬುಗಳನ್ನ ಇಟ್ಟಿರುವ ಉದ್ದೇಶ ಹಲವು ಜನರಿಗೆ ಇನ್ನು ತಿಳಿದಿಲ್ಲ.

1800 ಇಸವಿಯಷ್ಟು ಹಿಂದಕ್ಕೆ ಹೋಗೋಣ, ಆಗಿನ ಕಾಲದಲ್ಲಿ ಕೌ ಬಾಯ್ಸ್ ಸರಪಳಿಗಳಿಗೆ ಚಿಕ್ಕ ಗಡಿಯಾರವನ್ನ ಕಟ್ಟಿಕೊಂಡು ತಮ್ಮ ಕೋಟಿನಲ್ಲಿ ಇಟ್ಟುಕೊಳ್ಳುತ್ತಿದ್ದರಂತೆ, ದೂರ ದೂರ ಸ್ಥಗಳಿಗೆ ಸುತ್ತಾಡುವಾಗ ನಮ್ಮ ಗಡಿಯಾರ ಕೆಳಗೆ ಬಿದ್ದು ಒಡೆದು ಹೋಗಬಾರದು ಅನ್ನುವ ಉದ್ದೇಶದಿಂದ ಈ ರೀತಿ ಜಾಗ್ರತೆಯನ್ನ ವಹಿಸಿದ್ದರು. ಇನ್ನು ಈ ವಿಧಾನ ಇನ್ನಷ್ಟು ಸ್ಟೈಲ್ ಆಗಿ ಕಾಣುವ ಹಾಗೆ ಮಾಡುವ ಸಲುವಾಗಿ ಲೆವಿಸ್ ಕಂಪನಿಯವರು ಜೀನ್ಸ್ ಪ್ಯಾಂಟ್ ಗಳಿಗೆ ಈ ರೀತಿಯ ಚಿಕ್ಕ ಜೇಬನ್ನ ಒದಗಿಸಲು ಆರಂಭ ಮಾಡಿದರು.

ಈ ರೀತಿಯ ಜೇಬುಗಳನ್ನ ಜೀನ್ಸ್ ಪ್ಯಾಂಟುಗಳಲ್ಲಿ ಮೊಟ್ಟ ಮೊದಲ ಭಾರಿ 1897 ರಲ್ಲಿ ಲೆವಿಸ್ ಕಂಪನಿ ಜಾರಿಗೆ ತಂದಿತು, ಇನ್ನು ಜೇಬುಗಳನ್ನ ಕೇವಲ ಸ್ಟೈಲ್ ಗಾಗಿ ಮಾತ್ರವಲ್ಲದೆ ಕೀ ಮತ್ತು ಸಣ್ಣ ಸರಪಳಿಯನ್ನ ಹೊಂದಿರುವ ಗಡಿಯಾರವನ್ನ ಇಡಬಹುದಾಗಿದೆ. ನಾಣ್ಯಗಳು, ಬಸ್ ಟಿಕೆಟ್, ಸಿನಿಮಾ ಟಿಕೆಟ್ ಮತ್ತು ಕೆಳಗೆ ಬೀಳಬಹುದಾದ ಚಿಕ್ಕ ಚಿಕ್ಕ ವಸ್ತುಗಳನ್ನ ಈ ಜೇಬಿನಲ್ಲಿ ಇಡಬಹುದಾಗಿದೆ, ಇನ್ನು ಮಹಿಳೆಯರು ಲಿಪ್ಸ್ ಬಾಂಬ್, ಲಿಪ್ಸ್ ಟಿಕ್ ಮತ್ತು ಚಿಕ್ಕ ಬಾಚಣಿಗೆಗಳನ್ನ ಈ ಜೇಬಿನಲ್ಲಿ ಇಟ್ಟುಕೊಳ್ಳಬಹುದಾಗಿದೆ. ಚಾಕು, ಪೇನ್ ಡ್ರೈವ್ ಮತ್ತು ಜೇಬಿನಿಂದ ಹೊರತೆಗೆಯುವಾಗ ಕೆಳಗೆ ಬೀಳುವ ಚಿಕ್ಕ ಚಿಕ್ಕ ವಸ್ತುಗಳನ್ನ ಜಾಗ್ರತೆ ಮಾಡಲು ಈ ಜೇಬು ತುಂಬಾ ಸಹಕಾರಿಯಾಗಿದೆ. ಸ್ನೇಹಿತರೆ ಜೀನ್ಸ್ ಪ್ಯಾಂಟುಗಳ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಜೀನ್ಸ್ ಪ್ಯಾಂಟ್ ಬಳಸುವ ಪ್ರತಿಯೊಬ್ಬರಿಗೂ ತಲುಪಿಸಿ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…