ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.
ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ.
ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು ಉತ್ಪನ್ನವಾಗಿ ಕೇಂದ್ರ ಸರಕಾರವು ಗುರುತಿಸಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಸ್ವತಃ ಟೊಮೇಟೋ ಬೆಳೆಗಾರರು ಮತ್ತು ಮಾರಾಟಗಾರರು ಆಗಿರುವ ರೋಟರಿ ಸೆಂಟ್ರಲ್ ಅಧ್ಯಕ್ಷ ಹಾಗೂ ಜೆಡಿಎಸ್ ಕೋಲಾರ ಅಭ್ಯರ್ಥಿ ಸಿ.ಎಂ.ಆರ್.ಶ್ರೀನಾಥ್ ವಿಶೇಷ ಅಂಚೆ ಲಕೋಟೆಯನ್ನು ಪ್ರಾಯೋಜಿಸಿದ್ದರು.
ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಸುಮಾರು ಎರಡು ಸಾವಿರ ವಿಶೇಷ ಅಂಚೆ ಲಕೋಟೆ ಮುದ್ರಿಸಲಾಗಿದೆ. ಮೈಸೂರು, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಪ್ರಧಾನ ಅಂಚೆ ಕಚೇರಿಯಲ್ಲಿ ಮಾರಾಟಕ್ಕೆ ಲಭ್ಯ ಇವೆ ಎಂದರು.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ ಮಾತನಾಡಿ ಸರಕಾರವು ಒಂದು ಜಿಲ್ಲೆ ಒಂದು ಬೆಳೆ ಮಾದರಿಯಲ್ಲಿ ರೈತರು ಟೊಮೇಟೋಗೆ ಉತ್ತೇಜನ ನೀಡಲು ಹೊರಟಿದ್ದಾರೆ ಮಾರುಕಟ್ಟೆಗೆ ಪೂರಕವಾದ ಬೆಲೆ ಇಲ್ಲದಿಂದರೂ ರೈತರು ಮಾತ್ರ ಟೊಮೇಟೋ ಬೆಳೆಯುವುದು ಮಾತ್ರ ಕಡಿಮೆಯಾಗಿಲ್ಲ ಸರಕಾರವು ಪೋತ್ಸಾಹಧನ ನೀಡುವ ಮೂಲಕ ರೈತರ ಆರ್ಥಿಕವಾಗಿ ಬೆಂಬಲ ನೀಡುವ ಕೆಲಸವು ನಡೆಯುತ್ತಾ ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.ಅಂಚೆ ಅಧೀಕ್ಷಕ ಆರ್. ಸುಭಾನಿ, ಪೋಸ್ಟ್ ಮಾಸ್ಟರ್ ಭಾಗ್ಯಲಕ್ಷ್ಮಿ, ಒಂದು ಬೆಳೆ ಒಂದು ಉತ್ಪನ್ನ ಜಿಲ್ಲಾ ಸಮನ್ವಯಾದಕಾರಿ ಸೋಮಶೇಖರ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ರೋಟರಿ ಸುಧಾಕರ್, ಅಂಚೆ ಇಲಾಖೆಯ ಬಿ.ವಿ.ಸತೀಶ್ ಕುಮಾರ್ ಶಶಿಕುಮಾರ್ ಅಂಚೆ ಲಕೋಟೆ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.