ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
Nellore: A temple-like structure was unearthed during sand mining in Penna river bed near Perumallapadu village. Locals claim that it is a 200-year-old Shiva temple. #AndhraPradesh (16.06.2020) pic.twitter.com/uh7JisGg5m
— ANI (@ANI) June 16, 2020
ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…