ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ.

ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ.
ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲವಿರುತ್ತದೆ. ಇದು ಕಲೆಗಳನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ಇದು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

ನಿಂಬೆ ರಸದಲ್ಲಿ ಸಿಟ್ರಿಕ್ ಆಮ್ಲವಿರುತ್ತದೆ. ನಿಂಬೆ ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿದ್ರೆ ಮುಖ ಸ್ವಚ್ಛವಾಗಿ ಕಪ್ಪು ಕಲೆ ಮಾಯವಾಗುತ್ತದೆ.
ಮೊದಲು ಅಲೋವೇರಾ ರಸಕ್ಕೆ ನಿಂಬೆ ರಸ, ಮಜ್ಜಿಗೆಯನ್ನು ಮಿಕ್ಸ್ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ.

ಆಪಲನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ. ವಾರಕ್ಕೆ 2-3 ಬಾರಿ ಹೀಗೆ ಮಾಡಿದ್ರೆ ಮುಖದ ಕಲೆ ಮಾಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.