ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ.

ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ.
ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲವಿರುತ್ತದೆ. ಇದು ಕಲೆಗಳನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ಇದು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

ನಿಂಬೆ ರಸದಲ್ಲಿ ಸಿಟ್ರಿಕ್ ಆಮ್ಲವಿರುತ್ತದೆ. ನಿಂಬೆ ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿದ್ರೆ ಮುಖ ಸ್ವಚ್ಛವಾಗಿ ಕಪ್ಪು ಕಲೆ ಮಾಯವಾಗುತ್ತದೆ.
ಮೊದಲು ಅಲೋವೇರಾ ರಸಕ್ಕೆ ನಿಂಬೆ ರಸ, ಮಜ್ಜಿಗೆಯನ್ನು ಮಿಕ್ಸ್ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ.

ಆಪಲನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ. ವಾರಕ್ಕೆ 2-3 ಬಾರಿ ಹೀಗೆ ಮಾಡಿದ್ರೆ ಮುಖದ ಕಲೆ ಮಾಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….