ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು ಪತ್ತೆ ಮಾಡಿ, ಅವುಗಳನ್ನು ಅನ್ಇನ್ಸ್ಟಾಲ್ ಮಾಡಬಹುದು ಎಂದು ತಿಳಿಸುತ್ತದೆ. ಅದರಂತೆ ಬಳಕೆದಾರರು ಚೀನಾ ಮೂಲದ ಆ್ಯಪ್ಗಳನ್ನು ಫೋನ್ನಿಂದ ಅನ್ಇನ್ಸ್ಟಾಲ್ ಅಥವಾ ಡಿಲೀಟ್ ಮಾಡಬಹುದಾಗಿದೆ.
ಗೂಗಲ್ ಪ್ಲೇ ಸ್ಟೋರ್ನಲ್ಲಿ ರಿಮೂವ್ ಚೀನಾ ಆ್ಯಪ್ 10 ಲಕ್ಷಕ್ಕೂ ಅಧಿಕ ಡೌನ್ಲೋಡ್ ಕಂಡಿದ್ದು, 4.8 ರೇಟಿಂಗ್ ಹೊಂದಿದೆ.
ಚೀನಾ ಆ್ಯಪ್ ಬಳಕೆ ಸೂಕ್ತವಲ್ಲ ಮತ್ತು ಸುರಕ್ಷಿತವಲ್ಲ, ಚೀನಾ ಕೋವಿಡ್ 19 ವೈರಸ್ ಹರಡಿದೆ ಮತ್ತು ಚೀನಾ ದೇಶವಿರೋಧಿ ಚಟುವಟಿಕೆಗಳಿಗೆ ಹಣ ಸಂದಾಯ ಮಾಡುತ್ತಿದೆ ಎನ್ನುವ ಸಂದೇಶ ಹರಿದಾಡುತ್ತಿದ್ದು, ಜನರು ಚೀನಾ ಮೂಲದ ಆ್ಯಪ್ ವಿರುದ್ಧ ಅನ್ಇನ್ಸ್ಟಾಲ್ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್ಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….