ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು ಪತ್ತೆ ಮಾಡಿ, ಅವುಗಳನ್ನು ಅನ್ಇನ್ಸ್ಟಾಲ್ ಮಾಡಬಹುದು ಎಂದು ತಿಳಿಸುತ್ತದೆ. ಅದರಂತೆ ಬಳಕೆದಾರರು ಚೀನಾ ಮೂಲದ ಆ್ಯಪ್ಗಳನ್ನು ಫೋನ್ನಿಂದ ಅನ್ಇನ್ಸ್ಟಾಲ್ ಅಥವಾ ಡಿಲೀಟ್ ಮಾಡಬಹುದಾಗಿದೆ.
ಗೂಗಲ್ ಪ್ಲೇ ಸ್ಟೋರ್ನಲ್ಲಿ ರಿಮೂವ್ ಚೀನಾ ಆ್ಯಪ್ 10 ಲಕ್ಷಕ್ಕೂ ಅಧಿಕ ಡೌನ್ಲೋಡ್ ಕಂಡಿದ್ದು, 4.8 ರೇಟಿಂಗ್ ಹೊಂದಿದೆ.
ಚೀನಾ ಆ್ಯಪ್ ಬಳಕೆ ಸೂಕ್ತವಲ್ಲ ಮತ್ತು ಸುರಕ್ಷಿತವಲ್ಲ, ಚೀನಾ ಕೋವಿಡ್ 19 ವೈರಸ್ ಹರಡಿದೆ ಮತ್ತು ಚೀನಾ ದೇಶವಿರೋಧಿ ಚಟುವಟಿಕೆಗಳಿಗೆ ಹಣ ಸಂದಾಯ ಮಾಡುತ್ತಿದೆ ಎನ್ನುವ ಸಂದೇಶ ಹರಿದಾಡುತ್ತಿದ್ದು, ಜನರು ಚೀನಾ ಮೂಲದ ಆ್ಯಪ್ ವಿರುದ್ಧ ಅನ್ಇನ್ಸ್ಟಾಲ್ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.