News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಸಿಇಟಿ ಫಲಿತಾಂಶ ಪ್ರಕಟಣೆ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ತಾನ…!

28

ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್‌ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್‌ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್‌ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್‌ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್‍ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…