ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…