ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…