News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಸಿಇಟಿ ಫಲಿತಾಂಶ ಪ್ರಕಟಣೆ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ತಾನ…!

25

ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್‌ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್‌ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್‌ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್‌ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್‍ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

    ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • ಸಂಬಂಧ

    ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

    ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.