ಸುದ್ದಿ

ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

41

ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.


ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.


ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು.

ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು,ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…