ಸುದ್ದಿ

ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

30

ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.


ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.


ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು.

ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • ಕ್ರೀಡೆ

    4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

    ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…