ಸುದ್ದಿ

ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

308

ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ.

ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ.

ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ ಸಭೆ ನಡೆಸಲಾಗಿತ್ತು.

ಅಲ್ಲದೆ ವಿಶೇಷ ತರಗತಿ ನಡೆಸಲು ಸೂಚಿಸಿದ್ದರು. ಇದೇ ಮುಖ್ಯ ಕಾರಣ ಎಂದು ಹೇಳಿದ್ದಾರೆ.ನಾನು ಸಚಿವನಾದ ಬಳಿಕ ವಿಶೇಷ ತರಬೇತಿ ನಡೆಸಲು ಸೂಚಿಸಿದ್ದೆ ಅದರೆ ಕೆಲವು ಶಾಲೆಗಳಲ್ಲಿ ಭಾನುವಾರವೂ ಶಿಕ್ಷಕರು ತರಗತಿ ಮಾಡಿದ್ದಾರೆ.

ಹಾಸನಕ್ಕೆ ಉತ್ತಮ ಫಲಿತಾಂಶ ಬಂದ ಶಾಲೆಗೆ ಶಿಕ್ಷಕರಿಗೆ ಮುಖ್ಯಮಂತ್ರಿಗಳನ್ನು ಕರೆಸಿ ಸನ್ಮಾನ ಮಾಡುವುದಾಗಿ ಹೇಳಿದ್ದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

    ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…