ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ನೀಡುವಲ್ಲಿ ಕೂಡ ಅಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಹೆಚ್ಚು ಹೆಚ್ಚು ಅನ್ನ ಸೇವಿಸುವುದೂ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆಹಾರ ತಜ್ಞರು ಹೇಳುತ್ತಾರೆ. ಇಷ್ಟಕ್ಕೂ ವೈದ್ಯರೇಕೆ ಈ ರೀತಿ ಹೇಳುತ್ತಾರೆ ಅನ್ನ ಸೇವಿಸಿದರೆ ಆಗುವ ನಷ್ಟವೇನು ಎನ್ನುವುದರ ಬಗ್ಗೆ ನೋಡೋಣ.
ಹೆಚ್ಚಿನ ಪ್ರಮಾಣದ ಅನ್ನವನ್ನು ತಿನ್ನುವುದು ಹೆಚ್ಚಿನ ಕ್ಯಾಲೋರಿ ಮತ್ತು ಕಾರ್ಬೋಹೈಡ್ರೇಟ್ ಸೇವನೆಗೆ ಕಾರಣವಾಗಬಹುದು. ಕಾರ್ಬೋಹೈಡ್ರೇಟ್ಗಳು ದೇಹದಲ್ಲಿ ಗ್ಲೂಕೋಸ್ ಆಗಿ ಪರಿವರ್ತನೆಯಾಗುತ್ತವೆ ಮತ್ತು ಯಾವುದೇ ಹೆಚ್ಚುವರಿ ಕೊಬ್ಬನ್ನು ಸಂಗ್ರಹಿಸಲಾಗುತ್ತದೆ. ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಗಳು ರಕ್ತದ ಸಕ್ಕರೆಯು ತ್ವರಿತವಾಗಿ ಏರಲು ಕಾರಣವಾಗಬಹುದು, ಇದರ ಪರಿಣಾಮವಾಗಿ ಇನ್ಸುಲಿನ್ ಮಟ್ಟದಲ್ಲಿ ಹೆಚ್ಚಳವಾಗುತ್ತದೆ. ಮಧುಮೇಹ ಅಥವಾ ಇನ್ಸುಲಿನ್ ನಿರೋಧಕ ಜನರಿಗೆ, ಇದು ಸಮಸ್ಯಾತ್ಮಕವಾಗಿರುತ್ತದೆ. ಸಣ್ಣ ಧಾನ್ಯದ ಅಕ್ಕಿ ದೀರ್ಘ ಧಾನ್ಯ, ಮಧ್ಯಮ ಧಾನ್ಯ ಮತ್ತು ಕಂದು ಅಕ್ಕಿಗಿಂತ ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತದೆ. ಇದು ರಕ್ತದ ಸಕ್ಕರೆಗಳನ್ನು ವೇಗವಾಗಿ ಹೆಚ್ಚಿಸುತ್ತದೆ ಎಂದರ್ಥ.
ಗೋಧಿ ನುಚ್ಚು, ನವಣೆ, ನವಣೆಯ ನುಚ್ಚು ಹೀಗೆ ಇತರ ಧವಸಗಳನ್ನೂ ಬೇಯಿಸಿ ಅನ್ನವನ್ನು ತಿನ್ನುವ ರೂಢಿಯಿದೆ. ರಾಗಿ, ಅಕ್ಕಿ, ಗೋಧಿ, ನವಣೆ, ಬಾರ್ಲಿ, ಜೋಳ, ಮೆಕ್ಕೆ ಜೋಳ, ಓಟ್ಸ್ ಇತ್ಯಾದಿಗಳು ಒಂದೇ ಗುಂಪಿಗೆ ಸೇರಿದ ಧವಸಗಳು. ಇದರಲ್ಲಿ ಸಿಗುವ ಪೋಷಕಾಂಶಗಳು ಅದರಲ್ಲೂ ಶಕ್ತಿಯ ಅಥವಾ ಕ್ಯಾಲರಿಯು ಒಂದೇ ಪ್ರಮಾಣದ್ದಾಗಿರುತ್ತದೆ. ಊಟ ಆದ ಬಳಿಕ ಕೂಡ ಹೆಚ್ಚು ಕೆಲಸ ಮಾಡುವವವರು ತಮ್ಮ ಮಧ್ಯಾಹ್ನದ ಊಟದಲ್ಲಿ ಅನ್ನವನ್ನು ಕಡಿಮೆ ಮಾಡಬೇಕು. ತಜ್ಞರ ಪ್ರಕಾರ ಅನ್ನ ಸೇವನೆ ಹೆಚ್ಚು ಮಾಡಿದಾಗ ನಿದ್ರೆ ಮತ್ತು ಸೋಮಾರಿತನ ಉಂಟಾಗುತ್ತದೆ.
ಇಷ್ಟೇ ಅಲ್ಲದೆ ಅನ್ನ ಸೇವನೆ ನಿಮ್ಮ ಚಯಾಪಚಯ ಮತ್ತು ನಿಧಾನ ಜೀರ್ಣಕ್ರಿಯೆಯಿಂದ ಅನೇಕ ಹೃದಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೆಚ್ಚು ಅನ್ನ ತಿಂದರೆ ಮಧುಮೇಹ ರೋಗ ಇದ್ದವರಿಗೆ ಒಳ್ಳೆಯದಲ್ಲ ಎಂದೇನಿಲ್ಲ ಗ್ರಾಮೀಣ ಪ್ರದೇಶದಲ್ಲಿ ರಾಗಿ ಮುದ್ದೆ ಅಥವಾ ಜೋಳದ ರೊಟ್ಟಿಯ ವಿನಹ ಬೇರೆ ಧವಸ ತಿನ್ನದವರಲ್ಲಿಯೂ ಕೂಡ ಸಕ್ಕರೆ ಅಂಶವು ರಕ್ತದಲ್ಲಿ ಏರುಪೇರಾಗುವುದು ಸಾಮಾನ್ಯ. ಅದೇ ರೀತಿ ಅನ್ನವನ್ನು ಬಿಟ್ಟು ಬೇರೆ ಧವಸದ ಆಹಾರ ತಿನ್ನದವರನ್ನು ಕೂಡ ನಮ್ಮ ಗ್ರಾಮೀಣ ಪ್ರದೇಶದಲ್ಲಿ ಸಕ್ಕರೆ ಕಾಯಿಲೆಯವರನ್ನು ಗಮನಿಸಿದ್ದೇವೆ. ಯಾರಿಗೆ ತೂಕ ಇಳಿಸಬೇಕು ಎನ್ನುವ ಆಶಯ ಇದ್ದಾರೆ ಅವರು ರಾತ್ರಿ ಸಮಯದಲ್ಲಿ ಅನ್ನ ತಿನ್ನುವುದನ್ನು ಕಡಿಮೆ ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…