ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ ಬದಲಿಗೆ ಮನೆಲೇ ಇರೋ, ನಾವು ಪ್ರತಿದಿನ ಬಳಸೋ ವಸ್ತುವಿನಿಂದ ಕೂದಲಿನ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದಕ್ಕೆ ಪರ್ಯಾಯವಾಗಿ ಬಳಸಬೇಕಾದರೆ ಅಕ್ಕಿ ತೊಳೆಯುವ ನೀರು.
ಕೂದಲಿಗೆ ಕಾಯಿ ಹಾಲು, ಮೆಂತ್ಯ ಪೇಸ್ಟ್, ನೆಲ್ಲಿಕಾಯಿ, ಭ್ರಂಗರಾಜ್, ಶಿಕಾಕಾಯಿ, ಗೋರಂಟಿ ಬಳಸುತ್ತೇವೆ. ಅದರಲ್ಲಿ ಹೊಸದಾಗಿ ಅಕ್ಕಿ ಬಳಸಿ ಕೂದಲು ಕಾಪಾಡಿಕೊಳ್ಳಬಹುದಂತೆ. ಅದರಲ್ಲೂ ಏಷ್ಯನ್ ಮಹಿಳೆಯರು ಸಧೃಡ ಕೂದಲಿಗಾಗಿ ಅಕ್ಕಿ ತೊಳೆದ ನೀರನ್ನ ಬಳಸುತ್ತಿದ್ದರಂತೆ. ಹೀಗಾಗಿ ಅವರ ಕೂದಲು ಸಖತ್ ಸಿಲ್ಕಿ ಮತ್ತು ಉದ್ದವಾಗಿತ್ತು. ಹಾಗಾದ್ರೆ ಇದೇ ಅಕ್ಕಿ ತೊಳದೆ ನೀರನ್ನು ಬಳಸುವ ವಿಧಾನ ಹೇಗೆ ಎಂಬ ಪ್ರಶ್ನೆ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎರಡು ದೊಡ್ಡ ಸ್ಪೂನ್ ಅಕ್ಕಿಗೆ ನೀರು ಹಾಕಿ ಒಮ್ಮೆ ಸ್ವಚ್ಛವಾಗಿ ತೊಳೆಯಿರಿ. ನಂತರ ಹಳೆ ನೀರನ್ನು ಬಿಸಾಕಿ, ಅದಕ್ಕೆ ಅರ್ಧ ಲೋಟ ನೀರು ಹಾಕಿ 24ಗಂಟೆ ನೆನೆಯಲು ಬಿಡಿ. ಹೀಗೆ ನನೆಯಲು ಬಿಟ್ಟ ಅಕ್ಕಿ ನೀರು ಫರ್ಮೆಂಟೆಡ್ ರೈಸ್ ವಾಟರ್ ಆಗಿ ಬಲಾಗುತ್ತದೆ.
ಈಗ ಒಂದು ಚಮಚದ ಸಹಾಯದಿಂದ ಈ ಮಿಶ್ರಣವನ್ನು ಚೆನ್ನಾಗಿ ಕದಡಿ, ಅಕ್ಕಿ ಸೋಸಿ ನೀರನ್ನಷ್ಟೇ ಚಿಕ್ಕ ಸ್ಪ್ರೇ ಬಾಟಲ್ಗೆ ಹಾಕಿಡಿ. ಆ ಸ್ಪ್ರೇ ಬಾಟಲನ್ನು 10 ನಿಮಿಷಗಳ ಕಾಲ ಫ್ರಿಜ್ನಲ್ಲಿರಿಸಿ ತೆಗಿಯಿರಿ. ಹೀಗೆ ಮಾಡುವುದರಿಂದ ಅಕ್ಕಿ ನೀರಿನಲ್ಲಿದ್ದ ವಾಸನೆ ಕಡಿಮೆಯಾಗುತ್ತದೆ. ಈಗ ಈ ಸ್ಪ್ರೇ ಬಾಟಲ್ನಿಂದ ನಿಮ್ಮ ಕೂದಲಿಗೆ ಫರ್ಮೆಂಟೆಡ್ ರೈಸ್ ವಾಟರನ್ನ ಸ್ಪ್ರೇ ಮಾಡಿಕೊಳ್ಳಿ. ಬುಡದಿಂದ ತುದಿಯವರೆಗೂ ನೀರು ತಾಗುವಂತೆ ಸ್ಪ್ರೇ ಮಾಡಿಕೊಳ್ಳಿ. 20 ನಿಮಿಷ ಹಾಗೆ ಬಿಡಿ. ನಂತರ 5 ನಿಮಿಷ ನಿಧಾನಕ್ಕೆ ಮಸಾಜ್ ಮಾಡಿಕೊಂಡು, ಉಗುರು ಬೆಚ್ಚು ನೀರಿನಲ್ಲಿ ತಲೆ ಸ್ನಾನ ಮಾಡಿ. ಹೀಗೆ ಮಾಡಿದರೆ ಕೂದಲಿನ ಸಮಸ್ಯೆ ನಿಧಾನಗತಿಯಲ್ಲಿ ಕಡಿಮೆಯಾಗುವುದು ಪಕ್ಕಾ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್
ಅನಾರೋಗ್ಯ ಶತ್ರು ಕಾಟ ದಾಂಪತ್ಯ ತೊಂದರೆ ವಿವಾಹ ವಿಳಂಬ
ಸಂತಾನ ಸಮಸ್ಯೆ ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ