ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ ಬದಲಿಗೆ ಮನೆಲೇ ಇರೋ, ನಾವು ಪ್ರತಿದಿನ ಬಳಸೋ ವಸ್ತುವಿನಿಂದ ಕೂದಲಿನ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದಕ್ಕೆ ಪರ್ಯಾಯವಾಗಿ ಬಳಸಬೇಕಾದರೆ ಅಕ್ಕಿ ತೊಳೆಯುವ ನೀರು.

ಕೂದಲಿಗೆ ಕಾಯಿ ಹಾಲು, ಮೆಂತ್ಯ ಪೇಸ್ಟ್, ನೆಲ್ಲಿಕಾಯಿ, ಭ್ರಂಗರಾಜ್, ಶಿಕಾಕಾಯಿ, ಗೋರಂಟಿ ಬಳಸುತ್ತೇವೆ. ಅದರಲ್ಲಿ ಹೊಸದಾಗಿ ಅಕ್ಕಿ ಬಳಸಿ ಕೂದಲು ಕಾಪಾಡಿಕೊಳ್ಳಬಹುದಂತೆ. ಅದರಲ್ಲೂ ಏಷ್ಯನ್ ಮಹಿಳೆಯರು ಸಧೃಡ ಕೂದಲಿಗಾಗಿ ಅಕ್ಕಿ ತೊಳೆದ ನೀರನ್ನ ಬಳಸುತ್ತಿದ್ದರಂತೆ. ಹೀಗಾಗಿ ಅವರ ಕೂದಲು ಸಖತ್ ಸಿಲ್ಕಿ ಮತ್ತು ಉದ್ದವಾಗಿತ್ತು. ಹಾಗಾದ್ರೆ ಇದೇ ಅಕ್ಕಿ ತೊಳದೆ ನೀರನ್ನು ಬಳಸುವ ವಿಧಾನ ಹೇಗೆ ಎಂಬ ಪ್ರಶ್ನೆ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎರಡು ದೊಡ್ಡ ಸ್ಪೂನ್ ಅಕ್ಕಿಗೆ ನೀರು ಹಾಕಿ ಒಮ್ಮೆ ಸ್ವಚ್ಛವಾಗಿ ತೊಳೆಯಿರಿ. ನಂತರ ಹಳೆ ನೀರನ್ನು ಬಿಸಾಕಿ, ಅದಕ್ಕೆ ಅರ್ಧ ಲೋಟ ನೀರು ಹಾಕಿ 24ಗಂಟೆ ನೆನೆಯಲು ಬಿಡಿ. ಹೀಗೆ ನನೆಯಲು ಬಿಟ್ಟ ಅಕ್ಕಿ ನೀರು ಫರ್ಮೆಂಟೆಡ್ ರೈಸ್ ವಾಟರ್ ಆಗಿ ಬಲಾಗುತ್ತದೆ.

ಈಗ ಒಂದು ಚಮಚದ ಸಹಾಯದಿಂದ ಈ ಮಿಶ್ರಣವನ್ನು ಚೆನ್ನಾಗಿ ಕದಡಿ, ಅಕ್ಕಿ ಸೋಸಿ ನೀರನ್ನಷ್ಟೇ ಚಿಕ್ಕ ಸ್ಪ್ರೇ ಬಾಟಲ್ಗೆ ಹಾಕಿಡಿ. ಆ ಸ್ಪ್ರೇ ಬಾಟಲನ್ನು 10 ನಿಮಿಷಗಳ ಕಾಲ ಫ್ರಿಜ್ನಲ್ಲಿರಿಸಿ ತೆಗಿಯಿರಿ. ಹೀಗೆ ಮಾಡುವುದರಿಂದ ಅಕ್ಕಿ ನೀರಿನಲ್ಲಿದ್ದ ವಾಸನೆ ಕಡಿಮೆಯಾಗುತ್ತದೆ. ಈಗ ಈ ಸ್ಪ್ರೇ ಬಾಟಲ್ನಿಂದ ನಿಮ್ಮ ಕೂದಲಿಗೆ ಫರ್ಮೆಂಟೆಡ್ ರೈಸ್ ವಾಟರನ್ನ ಸ್ಪ್ರೇ ಮಾಡಿಕೊಳ್ಳಿ. ಬುಡದಿಂದ ತುದಿಯವರೆಗೂ ನೀರು ತಾಗುವಂತೆ ಸ್ಪ್ರೇ ಮಾಡಿಕೊಳ್ಳಿ. 20 ನಿಮಿಷ ಹಾಗೆ ಬಿಡಿ. ನಂತರ 5 ನಿಮಿಷ ನಿಧಾನಕ್ಕೆ ಮಸಾಜ್ ಮಾಡಿಕೊಂಡು, ಉಗುರು ಬೆಚ್ಚು ನೀರಿನಲ್ಲಿ ತಲೆ ಸ್ನಾನ ಮಾಡಿ. ಹೀಗೆ ಮಾಡಿದರೆ ಕೂದಲಿನ ಸಮಸ್ಯೆ ನಿಧಾನಗತಿಯಲ್ಲಿ ಕಡಿಮೆಯಾಗುವುದು ಪಕ್ಕಾ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್
ಅನಾರೋಗ್ಯ ಶತ್ರು ಕಾಟ ದಾಂಪತ್ಯ ತೊಂದರೆ ವಿವಾಹ ವಿಳಂಬ
ಸಂತಾನ ಸಮಸ್ಯೆ ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…