News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ, ಸ್ಪೂರ್ತಿ

ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

602

ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ.

ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು. 

ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25 ರಷ್ಟು ಫಲಿತಾಂಶ ಪಡೆದಿದ್ದಾರೆ. ಆದ್ದರಿಂದಲೇ ನಿನ್ನೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರಿಚಾ ಕೊಲ್ಕತ್ತಾ ಆಗ್ನೇಯ ವಿಭಾಗದ ಡಿಸಿಪಿ ಕುರ್ಚಿಯನ್ನ ಅಲಂಕರಿಸಿದ್ರು. ವಿಶೇಷ ಅಂದ್ರೆ ರೀಚಾ ತಂದೆ ಗರಿಯಾಹತ್​ ಪೊಲೀಸ್​ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿಯಾಗಿದ್ದಾರೆ.

ಆಗ್ನೇಯ ವಿಭಾಗದ ಡಿಸಿ ಕಲ್ಯಾಣ್ ಮುಖರ್ಜಿ ಹಾಗೂ ವಿವಿಧ ಪೊಲೀಸ್​ ಠಾಣೆಗಳ ಉಸ್ತುವಾರಿ​​​ ಅಧಿಕಾರಿಗಳ ಜೊತೆಗೆ, ರಿಚಾ ತಂದೆ ರಾಜೇಶ್ ಸಿಂಗ್, ಗರಿಯಾಹತ್​ ಪೊಲೀಸ್​ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿ ಹಾಗೂ ತಂದೆಯೂ ಆಗಿರುವ ರಾಜೇಶ್​ ಸಿಂಗ್ ನಿನ್ನೆ​​ ಮಗಳನ್ನ ಸನ್ಮಾನಿಸಿದ್ರು.

ಇನ್ನು ಒಂದು ದಿನದ ಮಟ್ಟಿಗೆ ತನ್ನ ತಂದೆಗೆ ಮೇಲಾಧಿಕಾರಿಯಾಗಿರುವ ವಿಧ್ಯಾರ್ಥಿನಿ ರೀಚಾರನ್ನು, ನಿಮ್ಮ ತಂದೆಗೆ ಏನಾದರೂ ಆದೇಶ ಮಾಡುತ್ತೀರಾ ಎಂದು ಕೇಳಿದಾಗ, ಬೇಗ ಮನೆಗೆ ಬನ್ನಿ ಎಂದು ಆದೆಶಿಸುತ್ತೇನೆ ಎಂದು ರೀಚಾ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ೪ ನೇ ರ್ಯಾಂಕ್ ತೆಗೆದುಕೊಂಡಿರುವ ರೀಚಾ ಮುಂದೆ ಇತಿಹಾಸ ಹಾಗೂ ಸಮಾಜಶಾಸ್ತ್ರದಲ್ಲಿ ವ್ಯಾಸಂಗ ಮುಂದುವರೆಸಿ, ಯುಪಿಎಸ್​ಸಿ ಪರೀಕ್ಷೆ ತೆಗೆದುಕೊಳ್ಳುವ ಪ್ಲಾನ್ ಹೊಂದಿದ್ದರೆ ಎಂದು ಹೇಳಿದ್ದಾರೆ.

ಇನ್ನು ತನ್ನ ಮಗಳ ಸಾಧನೆ ಬಗ್ಗೆ ಮಾತನಾಡಿದ ರಾಜೇಶ್​ ಸಿಂಗ್, ನನಗೆ ಎಷ್ಟು ಖುಷಿಯಾಗ್ತಿದೆ ಅಂತ ಹೇಳಿಕೊಳ್ಳಲು ಆಗ್ತಿಲ್ಲ. ಒಂದು ದಿನದ ಮಟ್ಟಿಗೆ ನನ್ನ ಮಗಳು ನನಗೇ ಹಿರಿಯ ಅಧಿಕಾರಿಯಾಗಿದ್ದಾಳೆ. ಮನೆಗೆ ಬೇಗ ಬರುವಂತೆ ನನಗೆ ಆದೇಶಿಸಿದ್ದಾಳೆ. ಇವತ್ತು ಅದನ್ನ ಪಾಲಿಸುತ್ತೇನೆ ಅಂತ ಹೇಳಿದ್ರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಸುದ್ದಿ

    ಬೆಂಗಳೂರಿನಾದ್ಯಂತ ಈ ದಿನದಂದು ಮದ್ಯ ಮಾರಾಟ ಬಂದ್ ಆಗಲಿದೆ ಕಾರಣವೇನು ಗೊತ್ತಾ,.?

    ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ  ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು  ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು  ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…