ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ.

ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು.

ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25 ರಷ್ಟು ಫಲಿತಾಂಶ ಪಡೆದಿದ್ದಾರೆ. ಆದ್ದರಿಂದಲೇ ನಿನ್ನೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರಿಚಾ ಕೊಲ್ಕತ್ತಾ ಆಗ್ನೇಯ ವಿಭಾಗದ ಡಿಸಿಪಿ ಕುರ್ಚಿಯನ್ನ ಅಲಂಕರಿಸಿದ್ರು. ವಿಶೇಷ ಅಂದ್ರೆ ರೀಚಾ ತಂದೆ ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿಯಾಗಿದ್ದಾರೆ.

ಆಗ್ನೇಯ ವಿಭಾಗದ ಡಿಸಿ ಕಲ್ಯಾಣ್ ಮುಖರ್ಜಿ ಹಾಗೂ ವಿವಿಧ ಪೊಲೀಸ್ ಠಾಣೆಗಳ ಉಸ್ತುವಾರಿ ಅಧಿಕಾರಿಗಳ ಜೊತೆಗೆ, ರಿಚಾ ತಂದೆ ರಾಜೇಶ್ ಸಿಂಗ್, ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿ ಹಾಗೂ ತಂದೆಯೂ ಆಗಿರುವ ರಾಜೇಶ್ ಸಿಂಗ್ ನಿನ್ನೆ ಮಗಳನ್ನ ಸನ್ಮಾನಿಸಿದ್ರು.
ಇನ್ನು ಒಂದು ದಿನದ ಮಟ್ಟಿಗೆ ತನ್ನ ತಂದೆಗೆ ಮೇಲಾಧಿಕಾರಿಯಾಗಿರುವ ವಿಧ್ಯಾರ್ಥಿನಿ ರೀಚಾರನ್ನು, ನಿಮ್ಮ ತಂದೆಗೆ ಏನಾದರೂ ಆದೇಶ ಮಾಡುತ್ತೀರಾ ಎಂದು ಕೇಳಿದಾಗ, ಬೇಗ ಮನೆಗೆ ಬನ್ನಿ ಎಂದು ಆದೆಶಿಸುತ್ತೇನೆ ಎಂದು ರೀಚಾ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ೪ ನೇ ರ್ಯಾಂಕ್ ತೆಗೆದುಕೊಂಡಿರುವ ರೀಚಾ ಮುಂದೆ ಇತಿಹಾಸ ಹಾಗೂ ಸಮಾಜಶಾಸ್ತ್ರದಲ್ಲಿ ವ್ಯಾಸಂಗ ಮುಂದುವರೆಸಿ, ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳುವ ಪ್ಲಾನ್ ಹೊಂದಿದ್ದರೆ ಎಂದು ಹೇಳಿದ್ದಾರೆ.

ಇನ್ನು ತನ್ನ ಮಗಳ ಸಾಧನೆ ಬಗ್ಗೆ ಮಾತನಾಡಿದ ರಾಜೇಶ್ ಸಿಂಗ್, ನನಗೆ ಎಷ್ಟು ಖುಷಿಯಾಗ್ತಿದೆ ಅಂತ ಹೇಳಿಕೊಳ್ಳಲು ಆಗ್ತಿಲ್ಲ. ಒಂದು ದಿನದ ಮಟ್ಟಿಗೆ ನನ್ನ ಮಗಳು ನನಗೇ ಹಿರಿಯ ಅಧಿಕಾರಿಯಾಗಿದ್ದಾಳೆ. ಮನೆಗೆ ಬೇಗ ಬರುವಂತೆ ನನಗೆ ಆದೇಶಿಸಿದ್ದಾಳೆ. ಇವತ್ತು ಅದನ್ನ ಪಾಲಿಸುತ್ತೇನೆ ಅಂತ ಹೇಳಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…