News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸವಾಲೆಸೆದ ಸ್ಯಾಂಡಲ್​ವುಡ್​ ನಟಿ..!

75

ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್‌ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ.  ಸಂಚಾರ ನಿಯಮ ಉಲ್ಲಂಘಿಸಿದ ಬೈಕ್‌ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ.

ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬೇಡಿ ಎಂದು ಟ್ವೀಟ್‌ ಮಾಡಿದ್ದಾರೆ. ಇಷ್ಟನ್ನು ಬರೆದು ಅವರು ಸುಮ್ಮನಾಗಿಲ್ಲ. ಸವಾರನೊಬ್ಬ ಗುಂಡಿಯಲ್ಲಿ ಆಯತಪ್ಪಿ ಬೈಕ್‌ ಸಮೇತ ನೆಲಕ್ಕೆ ಬಿದ್ದಿರುವ ಹಾಗೂ ಆತನನ್ನು ಮಹಿಳೆಯೊಬ್ಬರು ರಕ್ಷಿಸಲು ಮುಂದಾಗುತ್ತಿರುವ ಫೋಟೊವನ್ನೂ ಅಪ್‌ಲೋಡ್‌ ಮಾಡಿದ್ದಾರೆ.

ಆ ಫೋಟೊದಲ್ಲಿ ಕುಡಿದು ಚಾಲನೆಗೆ ₹ 10,000, ಜಂಪಿಂಗ್ ಟ್ರಾಫಿಕ್ ಲೈಟ್‌ಗೆ ₹ 5,000. ಮೊಬೈಲ್ ಫೋನ್ ಬಳಕೆಗೆ ₹ 5,000, ಅತಿವೇಗಕ್ಕೆ ₹ 5,000 ಹಾಗೂ ಸೀಟ್‍ಬೆಲ್ಟ್ ಧರಿಸದಿದ್ದರೆ ₹ 1,000 ದಂಡ ವಿಧಿಸಲಾಗುತ್ತದೆ. ಸವಾರರಿಗೆ ಗುಂಡಿಗಳಿಂದ ತೊಂದರೆಯಾದರೆ ಹೊಣೆ ಯಾರು? ಆ ಗುಂಡಿಗಳಿಂದ ತೊಂದರೆ ಅನುಭವಿಸುವ ನಾವು ಸರ್ಕಾರಕ್ಕೆ ಎಷ್ಟು ದಂಡ ಹಾಕಬೇಕು? ಎಂದು ಪ್ರಶ್ನಿಸಿದ್ದಾರೆ.

ಸೋನು ಗೌಡ ಕನ್ನಡ ಚಿತ್ರರಂಗ ಪ್ರವೇಶಿಸಿದ್ದು ‘ಇಂತಿ ನಿನ್ನ ಪ್ರೀತಿಯ’ ಚಿತ್ರದ ಮೂಲಕ. ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಈ ಹಿಂದೆ ಸೋನು ನಗರದಲ್ಲಿನ ರಸ್ತೆ ಗುಂಡಿಗಳ ವಿರುದ್ಧ ಮತ್ಸ್ಯಕನ್ಯೆ ವೇಷಧರಿಸಿ ಪ್ರತಿಭಟನೆಯನ್ನೂ ನಡೆಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಹೆಸರು A ಅಕ್ಷರದಿಂದ ಆರಂಭ ವಾಗಿದ್ದರೆ ನಿಮ್ಮ ಗುಣ ನಡೆತೆ ಹೇಗಿರುತ್ತೆ ನೋಡಿ…

    ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….