ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ.

ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬೇಡಿ ಎಂದು ಟ್ವೀಟ್ ಮಾಡಿದ್ದಾರೆ. ಇಷ್ಟನ್ನು ಬರೆದು ಅವರು ಸುಮ್ಮನಾಗಿಲ್ಲ. ಸವಾರನೊಬ್ಬ ಗುಂಡಿಯಲ್ಲಿ ಆಯತಪ್ಪಿ ಬೈಕ್ ಸಮೇತ ನೆಲಕ್ಕೆ ಬಿದ್ದಿರುವ ಹಾಗೂ ಆತನನ್ನು ಮಹಿಳೆಯೊಬ್ಬರು ರಕ್ಷಿಸಲು ಮುಂದಾಗುತ್ತಿರುವ ಫೋಟೊವನ್ನೂ ಅಪ್ಲೋಡ್ ಮಾಡಿದ್ದಾರೆ.

ಆ ಫೋಟೊದಲ್ಲಿ ಕುಡಿದು ಚಾಲನೆಗೆ ₹ 10,000, ಜಂಪಿಂಗ್ ಟ್ರಾಫಿಕ್ ಲೈಟ್ಗೆ ₹ 5,000. ಮೊಬೈಲ್ ಫೋನ್ ಬಳಕೆಗೆ ₹ 5,000, ಅತಿವೇಗಕ್ಕೆ ₹ 5,000 ಹಾಗೂ ಸೀಟ್ಬೆಲ್ಟ್ ಧರಿಸದಿದ್ದರೆ ₹ 1,000 ದಂಡ ವಿಧಿಸಲಾಗುತ್ತದೆ. ಸವಾರರಿಗೆ ಗುಂಡಿಗಳಿಂದ ತೊಂದರೆಯಾದರೆ ಹೊಣೆ ಯಾರು? ಆ ಗುಂಡಿಗಳಿಂದ ತೊಂದರೆ ಅನುಭವಿಸುವ ನಾವು ಸರ್ಕಾರಕ್ಕೆ ಎಷ್ಟು ದಂಡ ಹಾಕಬೇಕು? ಎಂದು ಪ್ರಶ್ನಿಸಿದ್ದಾರೆ.

ಸೋನು ಗೌಡ ಕನ್ನಡ ಚಿತ್ರರಂಗ ಪ್ರವೇಶಿಸಿದ್ದು ‘ಇಂತಿ ನಿನ್ನ ಪ್ರೀತಿಯ’ ಚಿತ್ರದ ಮೂಲಕ. ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಈ ಹಿಂದೆ ಸೋನು ನಗರದಲ್ಲಿನ ರಸ್ತೆ ಗುಂಡಿಗಳ ವಿರುದ್ಧ ಮತ್ಸ್ಯಕನ್ಯೆ ವೇಷಧರಿಸಿ ಪ್ರತಿಭಟನೆಯನ್ನೂ ನಡೆಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.