ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು.
ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು ಮಳೆ ಗಾಳಿ ಅನ್ನದೆ ಪ್ರತಿದಿನ ಹೊರಗೆ ಹೋಗುತ್ತೀರಾ ಎಲ್ಲಿ ಹೋಗುತ್ತಿರ ಯಾಕೆ ಅನ್ನೋದನ್ನ ಕೇಳುತ್ತಾರೆ ಆಗ ತಂದೆಯವರು ಈ ಮಾತನ್ನು ಹೇಳುತ್ತಾರೆ ನಮ್ಮ ಹೊಲದ ಕೆಲಸ ಅಂದರೆ ಹೊಲದ ದಾಖಲೆಗಳನ್ನು ಸಹಿ ಮಾಡಿಸಲಿಕ್ಕೆ ಹೋಗುತ್ತಿರುವೆ ನಮ್ಮ ಕೆಲಸ ಕಲೆಕ್ಟರ್ ಅವರಿಂದ ಆಗುತ್ತದೆ ಎಂಬುದಾಗಿ ಹೇಳಿದಾಗ ಆ ವಿಚಾರವನ್ನು ಈ ಪುಟ್ಟ ಬಾಲಕಿ ಅಂದಿನಿಂದ ಹೆಚ್ಚು ಗಮನ ಹರಿಸಿದಳು.

ಅಂದು ತಂದೆಯನ್ನು ಈ ಬಾಲಕಿ ಹೇಳುತ್ತಲೇ ಅಪ್ಪ ನಾನು ಕೂಡ ಕಲೆಕ್ಟರ್ ಆಗುವೆ ಬಡವರಿಗೆ ಸಹಾಯ ಮಾಡುವೆ ಎಂಬುದಾಗಿ. ತಂದೆ ಹೇಳುತ್ತಾರೆ ನೀನು ಕಲೆಕ್ಟರ್ ಆದ್ರೆ ಒಳ್ಳೆಯದೇ ಆದ್ರೆ ಹೆಚ್ಚಾಗಿ ಬಡವರಿಗಾಗಿ ನಿನ್ನ ಕೆಲಸ ಇರಲಿ ಎಂಬುದಾಗಿ ಹೇಳಿದ್ರಂತೆ. ಅಂದಿನಿಂದ ಈಗ ಕೂಡ ಇವರು ಬಡವರ ಪ್ರಗತಿಗಾಗಿ ಕೆಲಸ ಮಾಡುತ್ತಿದ್ದಾರೆ ಅಷ್ಟಕ್ಕೂ ಇವರು ಯಾರು ಅನ್ನೋದನ್ನ ಮುಂದೆ ನೋಡಿ.
ಮಹಾರಾಷ್ಟ್ರ ಮೂಲದ ಒಬ್ಬ ಸಾಮಾನ್ಯ ರೈತನ ಮಗಳು ತಂದೆಯನ್ನು ನೋಡಿ ಬಡ ಜನರಿಗಾಗಿ ತಮ್ಮ ಸೇವೆಯನ್ನು ನೀಡಲು ಐಎಎಸ್ ಅಧಿಕಾರಿಯಾಗಿ ಈಗ ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಭಾಷೆ ತಮಿಳ್ ಆಗಿದ್ದರು ಅಲ್ಲಿಯ ಜನಕ್ಕೆ ತೊಂದರೆಯಬಾರದು ಅಂದುಕೊಂಡು ತಮಿಳಿನಲ್ಲೇ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ.

ಸೇಲಂ ಜಿಲ್ಲೆಯಲ್ಲಿ 170 ಐ,ಎ,ಎಸ್ ಪುರುಷ ಅಧಿಕಾರಿಗಳ ನಂತರ ಪ್ರಥಮ ಮಹಿಳ ಐಎಎಸ್ ಅಧಿಕಾರಿಯಾಗಿ ರೋಹಿಣಿ ಅವರು ಬಂದಿದ್ದರು. ರೋಹಿಣಿ ಅವರ ಕಾರ್ಯ ಶೈಲಿ ಸೇಲಂ ಜಿಲ್ಲಾ ಜನತೆಗೆ ಬಹಳ ಇಷ್ಟವಾಗಿದೆ. ತನ್ನ ಜವಾಬ್ದಾರಿಗಳನ್ನು ಅರಿತುಕೊಂಡು ಜಿಲ್ಲೆಯ ಪ್ರಥಮ ಮಹಿಳ ಐಎಎಸ್ ಅಧಿಕಾರಿಯಾಗಿ , ಮಹಿಳ ಸಶಕ್ತಿಕರಣ ವಿಷಯವಾಗಿ ನಿರಂತರ ಕೆಲಸ ಮಾಡುತ್ತಿದ್ದಾರೇ
ಇಂತಹ ಜನ ಪ್ರಗತಿ ಪರ ಕೆಲಸವನ್ನು ಮಾಡುವಂತ ಹೆಮ್ಮೆಯ ಅಧಿಕಾರಿಗಳು ಈ ಸಮಾಜಕ್ಕೆ ಹೆಚ್ಚಿನ ಅವಶ್ಯಕತೆ ಇದೆ, ಅದೇನೇ ಇರಲಿ ತಂದೆ ಒಂದು ಸಹಿ ಗೋಸ್ಕರ ಅಲೆದಾಡುವುದನ್ನು ಕಂಡು ಈ ಚಿಕ್ಕ ವಯಸ್ಸಿನಿಂದಲೂ ಐಎಎಸ್ ಅಧಿಕಾರಿಯಾಗುವ ಛಲವನ್ನು ಬಿಡದೆ ಸಾಧನೆ ಅಂದಿರುವಂತ ಈ ಅಧಿಕಾರಿಗೆ ನಮ್ಮ ಕಡೆಯಿಂದ ಸಲ್ಯೂಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…