ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು.
ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು ಮಳೆ ಗಾಳಿ ಅನ್ನದೆ ಪ್ರತಿದಿನ ಹೊರಗೆ ಹೋಗುತ್ತೀರಾ ಎಲ್ಲಿ ಹೋಗುತ್ತಿರ ಯಾಕೆ ಅನ್ನೋದನ್ನ ಕೇಳುತ್ತಾರೆ ಆಗ ತಂದೆಯವರು ಈ ಮಾತನ್ನು ಹೇಳುತ್ತಾರೆ ನಮ್ಮ ಹೊಲದ ಕೆಲಸ ಅಂದರೆ ಹೊಲದ ದಾಖಲೆಗಳನ್ನು ಸಹಿ ಮಾಡಿಸಲಿಕ್ಕೆ ಹೋಗುತ್ತಿರುವೆ ನಮ್ಮ ಕೆಲಸ ಕಲೆಕ್ಟರ್ ಅವರಿಂದ ಆಗುತ್ತದೆ ಎಂಬುದಾಗಿ ಹೇಳಿದಾಗ ಆ ವಿಚಾರವನ್ನು ಈ ಪುಟ್ಟ ಬಾಲಕಿ ಅಂದಿನಿಂದ ಹೆಚ್ಚು ಗಮನ ಹರಿಸಿದಳು.

ಅಂದು ತಂದೆಯನ್ನು ಈ ಬಾಲಕಿ ಹೇಳುತ್ತಲೇ ಅಪ್ಪ ನಾನು ಕೂಡ ಕಲೆಕ್ಟರ್ ಆಗುವೆ ಬಡವರಿಗೆ ಸಹಾಯ ಮಾಡುವೆ ಎಂಬುದಾಗಿ. ತಂದೆ ಹೇಳುತ್ತಾರೆ ನೀನು ಕಲೆಕ್ಟರ್ ಆದ್ರೆ ಒಳ್ಳೆಯದೇ ಆದ್ರೆ ಹೆಚ್ಚಾಗಿ ಬಡವರಿಗಾಗಿ ನಿನ್ನ ಕೆಲಸ ಇರಲಿ ಎಂಬುದಾಗಿ ಹೇಳಿದ್ರಂತೆ. ಅಂದಿನಿಂದ ಈಗ ಕೂಡ ಇವರು ಬಡವರ ಪ್ರಗತಿಗಾಗಿ ಕೆಲಸ ಮಾಡುತ್ತಿದ್ದಾರೆ ಅಷ್ಟಕ್ಕೂ ಇವರು ಯಾರು ಅನ್ನೋದನ್ನ ಮುಂದೆ ನೋಡಿ.
ಮಹಾರಾಷ್ಟ್ರ ಮೂಲದ ಒಬ್ಬ ಸಾಮಾನ್ಯ ರೈತನ ಮಗಳು ತಂದೆಯನ್ನು ನೋಡಿ ಬಡ ಜನರಿಗಾಗಿ ತಮ್ಮ ಸೇವೆಯನ್ನು ನೀಡಲು ಐಎಎಸ್ ಅಧಿಕಾರಿಯಾಗಿ ಈಗ ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಭಾಷೆ ತಮಿಳ್ ಆಗಿದ್ದರು ಅಲ್ಲಿಯ ಜನಕ್ಕೆ ತೊಂದರೆಯಬಾರದು ಅಂದುಕೊಂಡು ತಮಿಳಿನಲ್ಲೇ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ.

ಸೇಲಂ ಜಿಲ್ಲೆಯಲ್ಲಿ 170 ಐ,ಎ,ಎಸ್ ಪುರುಷ ಅಧಿಕಾರಿಗಳ ನಂತರ ಪ್ರಥಮ ಮಹಿಳ ಐಎಎಸ್ ಅಧಿಕಾರಿಯಾಗಿ ರೋಹಿಣಿ ಅವರು ಬಂದಿದ್ದರು. ರೋಹಿಣಿ ಅವರ ಕಾರ್ಯ ಶೈಲಿ ಸೇಲಂ ಜಿಲ್ಲಾ ಜನತೆಗೆ ಬಹಳ ಇಷ್ಟವಾಗಿದೆ. ತನ್ನ ಜವಾಬ್ದಾರಿಗಳನ್ನು ಅರಿತುಕೊಂಡು ಜಿಲ್ಲೆಯ ಪ್ರಥಮ ಮಹಿಳ ಐಎಎಸ್ ಅಧಿಕಾರಿಯಾಗಿ , ಮಹಿಳ ಸಶಕ್ತಿಕರಣ ವಿಷಯವಾಗಿ ನಿರಂತರ ಕೆಲಸ ಮಾಡುತ್ತಿದ್ದಾರೇ
ಇಂತಹ ಜನ ಪ್ರಗತಿ ಪರ ಕೆಲಸವನ್ನು ಮಾಡುವಂತ ಹೆಮ್ಮೆಯ ಅಧಿಕಾರಿಗಳು ಈ ಸಮಾಜಕ್ಕೆ ಹೆಚ್ಚಿನ ಅವಶ್ಯಕತೆ ಇದೆ, ಅದೇನೇ ಇರಲಿ ತಂದೆ ಒಂದು ಸಹಿ ಗೋಸ್ಕರ ಅಲೆದಾಡುವುದನ್ನು ಕಂಡು ಈ ಚಿಕ್ಕ ವಯಸ್ಸಿನಿಂದಲೂ ಐಎಎಸ್ ಅಧಿಕಾರಿಯಾಗುವ ಛಲವನ್ನು ಬಿಡದೆ ಸಾಧನೆ ಅಂದಿರುವಂತ ಈ ಅಧಿಕಾರಿಗೆ ನಮ್ಮ ಕಡೆಯಿಂದ ಸಲ್ಯೂಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…