ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು.

2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ ಬಿಡುಗಡೆ ಮಾಡಿಸಿದ್ದರು. ಪರಿಣಾಮ ದೇವಾಲಯಕ್ಕೆ ವಿಶೇಷವಾದ ಮೇಲ್ಛಾವಣಿ, ನೆಲಹಾಸು ಮತ್ತು ವಿದ್ಯುತ್ ಸೌಕರ್ಯ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಯಿತು. ಅಂದಿನಿಂದ ಇಲ್ಲಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಇಲ್ಲಿ ಪ್ರತಿ ಸೋಮವಾರ ಅರ್ಚನೆ ಮಾಡಲಾಗುತ್ತದೆ.

ಗಿಡಗಂಟೆಗಳು ಬೆಳೆದು ಕಾಡಿನಂತಿದ್ದ ದೇವಾಲಯದ ಆವರಣದಲ್ಲಿ ವಿಶೇಷವಾದ ಮರಗಳಿದ್ದು ಅವುಗಳೊಂದಿಗೆ ರೋಹಿಣಿ ಸಿಂಧೂರಿ ಹೆಸರಿನಲ್ಲಿಯೂ ಸಹ ಒಂದು ಗಿಡವನ್ನು ನೆಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಿಂದಲೇ ಈ ಗಿಡವನ್ನು ತಂದು ದೇವಾಲಯದ ಆವರಣದಲ್ಲಿ ನೆಟ್ಟು ಪೋಷಣೆ ಮಾಡಲಾಗುತ್ತಿದೆ.

ಗಿಡಕ್ಕೆ ಪ್ರತಿದಿನ ದೇವಾಲಯದ ಪೂಜೆಯ ಅಭಿಷೇಕದ ನೀರನ್ನು ಹಾಕುತ್ತಾರೆ. ಪ್ರತಿ ಸೋಮವಾರ ಗಿಡಕ್ಕು ಸಹ ಅಭಿಷೇಕ ಮಾಡಲಾಗುತ್ತದೆ. ದೇವಾಲಯಕ್ಕೆ ತಮ್ಮ ತಾಯಿಯೊಂದಿಗೆ ಭೇಟಿ ನೀಡಿದ ಸಿಂಧೂರಿ ಅಂದು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಮಾಡಿದ ಒಂದು ಕೆಲಸ ಅವರನ್ನು ನೆನಪಿಸಿಕೊಳ್ಳುವಂತೆ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..