ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.
ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….