ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.
ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…