ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.
ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.
ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.
ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.
ಅತ್ಯಧಿಕ ರನ್ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…