ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ.
ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ ಅದು ಸಹಜವಾಗಿ ಬರುತ್ತದೆ ಅದೇ ನನ್ನ ಸಕ್ಸಸ್ ಮಂತ್ರ ಎಂದು ಹೇಳಿದ್ದಾರೆ.
ಇದರ ಜೊತೆಗೆ ನಿಮ್ಮ ರೋಲ್ ಮಾಡೆಲ್ ಯಾರು ಎಂದು ಕೇಳಿದಾಗ, ನನಗೆ ಹಲವರು ಜನ ರೋಲ್ ಮಾಡೆಲ್ ಗಳು ಇದ್ದಾರೆ ಎಂದು ಯಶ್ ಉತ್ತರಿಸಿದರು. ಈ ವೇಳೆ ಅವರ ಪೈಕಿ ಮೊದಲ ಮೂರು ಜನರನ್ನು ಹೇಳಿ ಎಂದಾಗ, ನನಗೆ ನಮ್ಮ ಕನ್ನಡದ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರ ಈಗ ಬದುಕಿಲ್ಲ ಆದರೆ ಅವರ ನನಗೆ ಮಾದರಿಯಾಗಿದ್ದಾರೆ. ಕ್ರಿಕೆಟರ್ ಎಂಎಸ್ ಧೋನಿ ಅವರು ಕೂಡ ನನಗೆ ಮಾದರಿ ಅವರ ವರ್ತನೆ ನನಗೆ ತುಂಬಾ ಇಷ್ಟ. ಹಾಗೇ ನೋಡಿದರೆ ನಮ್ಮ ಪ್ರಧಾನ ಮಂತ್ರಿಯವರು ಕೂಡ ನನಗೆ ಸ್ಫೂರ್ತಿ ಎಂದು ಹೇಳಿದ್ದಾರೆ.
ತಮ್ಮ ಮಂದಿನ ಯೋಜನೆಗಳ ಬಗ್ಗೆ ಕೇಳಿದಾಗ, ನಾನು ಭವಿಷ್ಯದ ಬಗ್ಗೆ ಹಲವು ಯೋಜನೆಗಳನ್ನು ಮಾಡಿದ್ದೇನೆ. ಮುಂದಿನ 10 ವರ್ಷಗಳಲ್ಲಿ ಮತ್ತಷ್ಟು ಪ್ರಬುದ್ಧತೆ ಪಡೆದುಕೊಂಡ ನಟನಾಗಿ ನನ್ನ ವೃತ್ತಿಯನ್ನು ಇಂದಿಗಿಂತಲೂ ಹೆಚ್ಚು ಒಳ್ಳೆಯ ರೀತಿಯಲ್ಲಿ ನಿರ್ವಹಿಸಬೇಕು ಎಂಬುದು ನನ್ನ ಭವಿಷ್ಯದ ಯೋಜನೆ. ಜೊತೆಗೆ ನನ್ನ ಕಡೆ ಉಸಿರಿರುವರೆಗೂ ನಟನಾಗಿ ಇರಬೇಕು ಎಂಬುದು ನನ್ನ ಆಸೆ. ಸದ್ಯ ಕೆಜಿಎಫ್-2 ಮಾಡುತ್ತಿದ್ದೇನೆ ನಂತರ ಮುಂದಿನ ಚಿತ್ರದ ಬಗ್ಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಸೋಮವಾರ ಸಂಜೆ ಮುಂಬೈನಲ್ಲಿ ಜಿಕ್ಯೂ 50ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ ಅವರ ಯೋಚನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿತು. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…