News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

42

ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ.

ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ. ಒಂದು ರೂಂಗೆ ಮಾತ್ರ ಕಡಿಮೆ ಬಾಡಿಗೆ ಅಂದ್ರೆ ಅಲ್ಲೇನೋ ಸಮಸ್ಯೆ ಇದೆ ಅಂತ ಯೋಚ್ನೆ ಮಾಡ್ಬೇಡಿ. ಬೇರೆ ರೂಂನಂತೆಯೇ ಈ ರೂಂ ಕೂಡ ಚೆನ್ನಾಗಿಯೇ ಇದೆ. ಆದ್ರೆ ಒಂದು ಕಂಡೀಷನ್ ಮಾತ್ರ ಅಪ್ಲೈ ಆಗುತ್ತೆ.

ಕಂಡೀಷನ್ ಏನಪ್ಪಾ ಅಂದ್ರೆ, ನೀವು ಆ ರೂಂನಲ್ಲಿರೋ ಇಡೀ ದಿನವನ್ನು ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತೆ. ಅಂದ್ರೆ ನೀವು ಆ ರೂಂ ಒಳಗೆ ಹೋದ ನಂತರ ಏನು ಮಾಡ್ತೀರಿ ಅನ್ನೋ ಪ್ರತಿಯೊಂದು ವಿಷಯವೂ ಕೂಡ ಯೂಟ್ಯೂಬ್​ನಲ್ಲಿ ಲೈವ್ ಆಗಿ ಪ್ರಸಾರ ಆಗುತ್ತೆ. ಅಯ್ಯೋ ನಮ್ಮ ಪ್ರೈವೇಟ್ ಮಾತುಕತೆಗಳು ಬಹಿರಂಗವಾಗುತ್ತೆ ಅನ್ನೋ ಭಯ ಬೇಕಿಲ್ಲ. ಯಾಕಂದ್ರೆ ವಿಡಿಯೋ ಮಾತ್ರ ಪ್ಲೇ ಆಗುತ್ತೆ ಹೊರತು, ಆಡಿಯೋ ಪ್ಲೇ ಆಗೋದಿಲ್ಲ.

ಇದೊಂದು ಜಪಾನೀಸ್​ ಸ್ಟೈಲ್​ನಲ್ಲಿರುವ ರೂಂ ಆಗಿದ್ದು, ಮಲಗೋದಕ್ಕೆ ಒಂದು ಮ್ಯಾಟ್​ನ ವ್ಯವಸ್ಥೆ ಇದೆ. ನೋಡೋದಕ್ಕೆ ಟಿವಿ ಕೂಡ ಇರುತ್ತೆ. ಅಲ್ಲದೇ ಚಿಕ್ಕದೊಂದು ಕಾಫಿ ಟೇಬಲ್ ವ್ಯವಸ್ಥೆ ಕೂಡ ಇರುತ್ತೆ. ಯಾವುದೇ ಬ್ಲೈಂಡ್ ಸ್ಪಾಟ್ ಇಲ್ಲದಂತೆ ರೂಂನ ಮಧ್ಯ ಭಾಗದಲ್ಲಿ ಕ್ಯಾಮೆರಾ ಫಿಕ್ಸ್ ಮಾಡಲಾಗಿದೆ. ಆದ್ರೆ ಬಾತ್​ರೂಂಗೆ ಮಾತ್ರ ಕ್ಯಾಮೆರಾ ವ್ಯವಸ್ಥೆ ಇಲ್ಲ.ಈ ರೂಮ್​ನಲ್ಲಿ ಯಾರೇ ಉಳಿದುಕೊಂಡ್ರೂ ಅದರ ವಿಡಿಯೋ ‘ಒನ್ ಡಾಲರ್ ಹೊಟೆಲ್’ ಅನ್ನೋ ಯೂಟ್ಯೂಬ್​ ಚಾನೆಲ್​ನಲ್ಲಿ ಲೈವ್ ಸ್ಟ್ರೀಮಿಂಗ್ ಆಗುತ್ತೆ. ಈಗಾಗಲೇ ಸಾಕಷ್ಟು ಮಂದಿ ಈ ಅನುಭವವನ್ನು ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆ ಎಲೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷದಿ ಗುಣ.!ತಿಳಿಯಲು ಈ ಲೇಖನ ಓದಿ..

    ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…