News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

42

ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ.

ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ. ಒಂದು ರೂಂಗೆ ಮಾತ್ರ ಕಡಿಮೆ ಬಾಡಿಗೆ ಅಂದ್ರೆ ಅಲ್ಲೇನೋ ಸಮಸ್ಯೆ ಇದೆ ಅಂತ ಯೋಚ್ನೆ ಮಾಡ್ಬೇಡಿ. ಬೇರೆ ರೂಂನಂತೆಯೇ ಈ ರೂಂ ಕೂಡ ಚೆನ್ನಾಗಿಯೇ ಇದೆ. ಆದ್ರೆ ಒಂದು ಕಂಡೀಷನ್ ಮಾತ್ರ ಅಪ್ಲೈ ಆಗುತ್ತೆ.

ಕಂಡೀಷನ್ ಏನಪ್ಪಾ ಅಂದ್ರೆ, ನೀವು ಆ ರೂಂನಲ್ಲಿರೋ ಇಡೀ ದಿನವನ್ನು ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತೆ. ಅಂದ್ರೆ ನೀವು ಆ ರೂಂ ಒಳಗೆ ಹೋದ ನಂತರ ಏನು ಮಾಡ್ತೀರಿ ಅನ್ನೋ ಪ್ರತಿಯೊಂದು ವಿಷಯವೂ ಕೂಡ ಯೂಟ್ಯೂಬ್​ನಲ್ಲಿ ಲೈವ್ ಆಗಿ ಪ್ರಸಾರ ಆಗುತ್ತೆ. ಅಯ್ಯೋ ನಮ್ಮ ಪ್ರೈವೇಟ್ ಮಾತುಕತೆಗಳು ಬಹಿರಂಗವಾಗುತ್ತೆ ಅನ್ನೋ ಭಯ ಬೇಕಿಲ್ಲ. ಯಾಕಂದ್ರೆ ವಿಡಿಯೋ ಮಾತ್ರ ಪ್ಲೇ ಆಗುತ್ತೆ ಹೊರತು, ಆಡಿಯೋ ಪ್ಲೇ ಆಗೋದಿಲ್ಲ.

ಇದೊಂದು ಜಪಾನೀಸ್​ ಸ್ಟೈಲ್​ನಲ್ಲಿರುವ ರೂಂ ಆಗಿದ್ದು, ಮಲಗೋದಕ್ಕೆ ಒಂದು ಮ್ಯಾಟ್​ನ ವ್ಯವಸ್ಥೆ ಇದೆ. ನೋಡೋದಕ್ಕೆ ಟಿವಿ ಕೂಡ ಇರುತ್ತೆ. ಅಲ್ಲದೇ ಚಿಕ್ಕದೊಂದು ಕಾಫಿ ಟೇಬಲ್ ವ್ಯವಸ್ಥೆ ಕೂಡ ಇರುತ್ತೆ. ಯಾವುದೇ ಬ್ಲೈಂಡ್ ಸ್ಪಾಟ್ ಇಲ್ಲದಂತೆ ರೂಂನ ಮಧ್ಯ ಭಾಗದಲ್ಲಿ ಕ್ಯಾಮೆರಾ ಫಿಕ್ಸ್ ಮಾಡಲಾಗಿದೆ. ಆದ್ರೆ ಬಾತ್​ರೂಂಗೆ ಮಾತ್ರ ಕ್ಯಾಮೆರಾ ವ್ಯವಸ್ಥೆ ಇಲ್ಲ.ಈ ರೂಮ್​ನಲ್ಲಿ ಯಾರೇ ಉಳಿದುಕೊಂಡ್ರೂ ಅದರ ವಿಡಿಯೋ ‘ಒನ್ ಡಾಲರ್ ಹೊಟೆಲ್’ ಅನ್ನೋ ಯೂಟ್ಯೂಬ್​ ಚಾನೆಲ್​ನಲ್ಲಿ ಲೈವ್ ಸ್ಟ್ರೀಮಿಂಗ್ ಆಗುತ್ತೆ. ಈಗಾಗಲೇ ಸಾಕಷ್ಟು ಮಂದಿ ಈ ಅನುಭವವನ್ನು ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಉಪಯುಕ್ತ ಮಾಹಿತಿ

    ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…