ಸುದ್ದಿ

ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

31

ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ.

ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ. ಒಂದು ರೂಂಗೆ ಮಾತ್ರ ಕಡಿಮೆ ಬಾಡಿಗೆ ಅಂದ್ರೆ ಅಲ್ಲೇನೋ ಸಮಸ್ಯೆ ಇದೆ ಅಂತ ಯೋಚ್ನೆ ಮಾಡ್ಬೇಡಿ. ಬೇರೆ ರೂಂನಂತೆಯೇ ಈ ರೂಂ ಕೂಡ ಚೆನ್ನಾಗಿಯೇ ಇದೆ. ಆದ್ರೆ ಒಂದು ಕಂಡೀಷನ್ ಮಾತ್ರ ಅಪ್ಲೈ ಆಗುತ್ತೆ.

ಕಂಡೀಷನ್ ಏನಪ್ಪಾ ಅಂದ್ರೆ, ನೀವು ಆ ರೂಂನಲ್ಲಿರೋ ಇಡೀ ದಿನವನ್ನು ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತೆ. ಅಂದ್ರೆ ನೀವು ಆ ರೂಂ ಒಳಗೆ ಹೋದ ನಂತರ ಏನು ಮಾಡ್ತೀರಿ ಅನ್ನೋ ಪ್ರತಿಯೊಂದು ವಿಷಯವೂ ಕೂಡ ಯೂಟ್ಯೂಬ್​ನಲ್ಲಿ ಲೈವ್ ಆಗಿ ಪ್ರಸಾರ ಆಗುತ್ತೆ. ಅಯ್ಯೋ ನಮ್ಮ ಪ್ರೈವೇಟ್ ಮಾತುಕತೆಗಳು ಬಹಿರಂಗವಾಗುತ್ತೆ ಅನ್ನೋ ಭಯ ಬೇಕಿಲ್ಲ. ಯಾಕಂದ್ರೆ ವಿಡಿಯೋ ಮಾತ್ರ ಪ್ಲೇ ಆಗುತ್ತೆ ಹೊರತು, ಆಡಿಯೋ ಪ್ಲೇ ಆಗೋದಿಲ್ಲ.

ಇದೊಂದು ಜಪಾನೀಸ್​ ಸ್ಟೈಲ್​ನಲ್ಲಿರುವ ರೂಂ ಆಗಿದ್ದು, ಮಲಗೋದಕ್ಕೆ ಒಂದು ಮ್ಯಾಟ್​ನ ವ್ಯವಸ್ಥೆ ಇದೆ. ನೋಡೋದಕ್ಕೆ ಟಿವಿ ಕೂಡ ಇರುತ್ತೆ. ಅಲ್ಲದೇ ಚಿಕ್ಕದೊಂದು ಕಾಫಿ ಟೇಬಲ್ ವ್ಯವಸ್ಥೆ ಕೂಡ ಇರುತ್ತೆ. ಯಾವುದೇ ಬ್ಲೈಂಡ್ ಸ್ಪಾಟ್ ಇಲ್ಲದಂತೆ ರೂಂನ ಮಧ್ಯ ಭಾಗದಲ್ಲಿ ಕ್ಯಾಮೆರಾ ಫಿಕ್ಸ್ ಮಾಡಲಾಗಿದೆ. ಆದ್ರೆ ಬಾತ್​ರೂಂಗೆ ಮಾತ್ರ ಕ್ಯಾಮೆರಾ ವ್ಯವಸ್ಥೆ ಇಲ್ಲ.ಈ ರೂಮ್​ನಲ್ಲಿ ಯಾರೇ ಉಳಿದುಕೊಂಡ್ರೂ ಅದರ ವಿಡಿಯೋ ‘ಒನ್ ಡಾಲರ್ ಹೊಟೆಲ್’ ಅನ್ನೋ ಯೂಟ್ಯೂಬ್​ ಚಾನೆಲ್​ನಲ್ಲಿ ಲೈವ್ ಸ್ಟ್ರೀಮಿಂಗ್ ಆಗುತ್ತೆ. ಈಗಾಗಲೇ ಸಾಕಷ್ಟು ಮಂದಿ ಈ ಅನುಭವವನ್ನು ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…