ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KA-01 ಬೆಂಗಳೂರು ಕೇಂದ್ರ , ಕೋರಮಂಗಲ
KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ
KA-03 ಬೆಂಗಳೂರು ಪೂರ್ವ, ಇಂದಿರಾನಗರ
KA-04 ಬೆಂಗಳೂರು ಉತ್ತರ, ಯಶವಂತಪುರ
KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್
KA-06 ತುಮಕೂರು
KA-07 ಕೋಲಾರ
KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF)
KA-09 ಮೈಸೂರು ಪಶ್ಚಿಮ
KA-10 ಚಾಮರಾಜ್ನಗರ
KA-11 ಮಂಡ್ಯ
KA-12 ಮಡಿಕೇರಿ
KA-13 ಹಾಸನ
KA-14 ಶಿವಮೊಗ್ಗ
KA-15 ಸಾಗರ
KA-16 ಚಿತ್ರದುರ್ಗ
KA-17 ದಾವಣಗೆರೆ
KA-18 ಚಿಕ್ಕಮಗಳೂರು
KA-19 ಮಂಗಳೂರು (ಕುಡ್ಲ )
KA-20 ಉಡುಪಿ
KA-21 ಪುತ್ತೂರು
KA-22 ಬೆಳಗಾವಿ
KA-23 ಚಿಕ್ಕೋಡಿ
KA-24 ಬೈಲಹೊಂಗಲ್
KA-25 ಧಾರವಾಡ
KA-26 ಗದಗ
KA-27 ಹಾವೇರಿ
KA-28 ವಿಜಯಪುರ
KA-29 ಬಾಗಲಕೋಟೆ
KA-30 ಕಾರವಾರ
KA-31 ಸಿರ್ಸಿ
KA-32 ಕಲಬುರಗಿ
KA-33 ಯಾದಾಗಿರ
KA-34 ಬಳ್ಳಾರಿ
KA-35 ಹೊಸಪೇಟೆ
KA-36 ರಾಯಚೂರು
KA-37 ಕೊಪ್ಪಳ
KA-38 ಬೀದರ
KA-39 ಭಾಲ್ಕಿ
KA-40 ಚಿಕ್ಕಬಳ್ಳಾಪುರ
KA-41 ಬೆಂಗಳೂರು ವೆಸ್ಟೆರ್ನ್ ಸುಬುರ್ಬ್ಸ್: ಕೆಂಗೇರಿ
KA-42 ರಾಮನಗರ
KA-43 ದೇವನಹಳಿ – ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ, ಬೆಂಗಳೂರು ಗ್ರಾಮೀಣ ಜಿಲ್ಲೆ
KA-44 ತಿಪಟೂರು, ತುಮಕೂರು ಜಿಲ್ಲೆ
KA-45 ಹುಣಸೂರು , ಮೈಸೂರು ಜಿಲ್ಲೆ
KA-46 ಸಕ್ಲೇಶಪುರ , ಹಾಸನ ಜಿಲ್ಲೆ
KA-47 ಹೊನ್ನಾವರ
KA-48 ಜಮಖಂಡಿ
KA-49 ಗೋಕಾಕ
KA-50 ಬೆಂಗಳೂರು, ಯೆಲಹಂಕ
KA-51 ಬೆಂಗಳೂರು, ಎಲೆಕ್ಟ್ರಾನಿಕ್ಸ್ ಸಿಟಿ (BTM 4th Stage)
KA-52 ನೆಲಮಂಗಲ, ಬೆಂಗಳೂರು ಗ್ರಾಮೀಣ ಜಿಲ್ಲೆ
KA-53 ಬೆಂಗಳೂರು, ಕೃಷ್ಣರಾಜಪುರಂ
KA-54 ನಾಗಮಂಗಲ
KA-55 ಮೈಸೂರು ಪೂರ್ವ
KA-56 ಬಸವಕಲ್ಯಾಣ
KA-57 ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ
KA-59 ಚಾಮರಾಜಪೇಟೆ, ಬೆಂಗಳೂರು ನಗರ ಜಿಲ್ಲೆ
KA-60 R.T. ನಗರ, ಬೆಂಗಳೂರು ಬೆಂಗಳೂರು ನಗರ ಜಿಲ್ಲೆ
KA-61 ಮ್ಯಾರಥಹಳ್ಳಿ, ಬೆಂಗಳೂರು ನಗರ ಜಿಲ್ಲೆ
KA-62 ಸುರತ್ಕಲ್, ಮಂಗಳೂರು ಜಿಲ್ಲೆ
KA-63 ಹುಬ್ಬಳ್ಳಿ
KA-64 ಮಧುಗಿರಿ, ತುಮಕೂರು ಜಿಲ್ಲೆ
KA-65 ದಾಂಡೇಲಿ
KA-66 ತರೀಕೆರೆ
KA -67 ಚಿಂತಾಮಣಿ
KA~68 ರಾಣೆಬೆನ್ನೂರ
KA~69 ರಾಮದುರ್ಗ
KA~70 ಬಂಟ್ವಾಳ…
KA–71 ಅಥಣಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.