ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KA-01 ಬೆಂಗಳೂರು ಕೇಂದ್ರ , ಕೋರಮಂಗಲ
KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ
KA-03 ಬೆಂಗಳೂರು ಪೂರ್ವ, ಇಂದಿರಾನಗರ
KA-04 ಬೆಂಗಳೂರು ಉತ್ತರ, ಯಶವಂತಪುರ
KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್
KA-06 ತುಮಕೂರು
KA-07 ಕೋಲಾರ
KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF)
KA-09 ಮೈಸೂರು ಪಶ್ಚಿಮ
KA-10 ಚಾಮರಾಜ್ನಗರ
KA-11 ಮಂಡ್ಯ
KA-12 ಮಡಿಕೇರಿ
KA-13 ಹಾಸನ
KA-14 ಶಿವಮೊಗ್ಗ
KA-15 ಸಾಗರ
KA-16 ಚಿತ್ರದುರ್ಗ
KA-17 ದಾವಣಗೆರೆ
KA-18 ಚಿಕ್ಕಮಗಳೂರು
KA-19 ಮಂಗಳೂರು (ಕುಡ್ಲ )
KA-20 ಉಡುಪಿ
KA-21 ಪುತ್ತೂರು
KA-22 ಬೆಳಗಾವಿ
KA-23 ಚಿಕ್ಕೋಡಿ
KA-24 ಬೈಲಹೊಂಗಲ್
KA-25 ಧಾರವಾಡ
KA-26 ಗದಗ
KA-27 ಹಾವೇರಿ
KA-28 ವಿಜಯಪುರ
KA-29 ಬಾಗಲಕೋಟೆ
KA-30 ಕಾರವಾರ
KA-31 ಸಿರ್ಸಿ
KA-32 ಕಲಬುರಗಿ
KA-33 ಯಾದಾಗಿರ
KA-34 ಬಳ್ಳಾರಿ
KA-35 ಹೊಸಪೇಟೆ
KA-36 ರಾಯಚೂರು
KA-37 ಕೊಪ್ಪಳ
KA-38 ಬೀದರ
KA-39 ಭಾಲ್ಕಿ
KA-40 ಚಿಕ್ಕಬಳ್ಳಾಪುರ
KA-41 ಬೆಂಗಳೂರು ವೆಸ್ಟೆರ್ನ್ ಸುಬುರ್ಬ್ಸ್: ಕೆಂಗೇರಿ
KA-42 ರಾಮನಗರ
KA-43 ದೇವನಹಳಿ – ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ, ಬೆಂಗಳೂರು ಗ್ರಾಮೀಣ ಜಿಲ್ಲೆ
KA-44 ತಿಪಟೂರು, ತುಮಕೂರು ಜಿಲ್ಲೆ
KA-45 ಹುಣಸೂರು , ಮೈಸೂರು ಜಿಲ್ಲೆ
KA-46 ಸಕ್ಲೇಶಪುರ , ಹಾಸನ ಜಿಲ್ಲೆ
KA-47 ಹೊನ್ನಾವರ
KA-48 ಜಮಖಂಡಿ
KA-49 ಗೋಕಾಕ
KA-50 ಬೆಂಗಳೂರು, ಯೆಲಹಂಕ
KA-51 ಬೆಂಗಳೂರು, ಎಲೆಕ್ಟ್ರಾನಿಕ್ಸ್ ಸಿಟಿ (BTM 4th Stage)
KA-52 ನೆಲಮಂಗಲ, ಬೆಂಗಳೂರು ಗ್ರಾಮೀಣ ಜಿಲ್ಲೆ
KA-53 ಬೆಂಗಳೂರು, ಕೃಷ್ಣರಾಜಪುರಂ
KA-54 ನಾಗಮಂಗಲ
KA-55 ಮೈಸೂರು ಪೂರ್ವ
KA-56 ಬಸವಕಲ್ಯಾಣ
KA-57 ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ
KA-59 ಚಾಮರಾಜಪೇಟೆ, ಬೆಂಗಳೂರು ನಗರ ಜಿಲ್ಲೆ
KA-60 R.T. ನಗರ, ಬೆಂಗಳೂರು ಬೆಂಗಳೂರು ನಗರ ಜಿಲ್ಲೆ
KA-61 ಮ್ಯಾರಥಹಳ್ಳಿ, ಬೆಂಗಳೂರು ನಗರ ಜಿಲ್ಲೆ
KA-62 ಸುರತ್ಕಲ್, ಮಂಗಳೂರು ಜಿಲ್ಲೆ
KA-63 ಹುಬ್ಬಳ್ಳಿ
KA-64 ಮಧುಗಿರಿ, ತುಮಕೂರು ಜಿಲ್ಲೆ
KA-65 ದಾಂಡೇಲಿ
KA-66 ತರೀಕೆರೆ
KA -67 ಚಿಂತಾಮಣಿ
KA~68 ರಾಣೆಬೆನ್ನೂರ
KA~69 ರಾಮದುರ್ಗ
KA~70 ಬಂಟ್ವಾಳ…
KA–71 ಅಥಣಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.