ಸುದ್ದಿ

ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

44

ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. 

ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌
ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು – ಗುಂತಕಲ್ ಮಾರ್ಗದಲ್ಲಿ ಗೀತಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಸರ್ಕಾರದ ಯೋಜನೆಗಳು

    ಈ ವರ್ಷದ ಕೊನೆಯೊಳಗೆ 5 ಸಾವಿರ ಸೈಟ್ ಹಂಚಿಕೆ ..!ತಿಳಿಯಲು ಈ ಲೇಖನ ಓದಿ..

    ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್‌ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…