ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.

ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.
ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು – ಗುಂತಕಲ್ ಮಾರ್ಗದಲ್ಲಿ ಗೀತಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…