ಸುದ್ದಿ

ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

64

ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆಬೇಡಿಕೆ ಇದ್ದೇ ಇದೆ.

ಸಂಬಳ ಏರಿಕೆ: ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಇಲಾಖೆಯ ವ್ಯಾಪ್ತಿಯ ಎಲ್ಲಾಸಿಬ್ಬಂದಿಗಳ ಸಂಬಳದಲ್ಲಿ ಪ್ರತಿ ತಿಂಗಳು 4,100 ರು ನಿಂದ 5,300 ರು ತನಕ ಏರಿಕೆಯಾಗಲಿದೆ. ಜುಲೈ1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಜೊತೆಗೆ ಎಲ್ಲಾ ಉದ್ಯೋಗಿಗಳಿಗೂ 26 ತಿಂಗಳ ಬಾಕಿ ಮೊತ್ತಸಿಗಲಿದೆ. ಗ್ರೂಪ್ ಎ ಹಾಗೂ ಗ್ರೂಪ್ ಬಿನೌಕರರಿಗೆ ಲಾಭ ಇದರ ಜೊತೆಗೆ ಆದೇಶದ ಪ್ರಕಾರ, ಗ್ರೂಪ್ ಎ ಹಾಗೂ ಗ್ರೂಪ್ ಬಿ ನೌಕರರಿಗೆ(ಡಾಕ್ಟರ್,ನರ್ಸ್ ಹೊರತುಪಡಿಸಿ) ಆಸ್ಪತ್ರೆ ರೋಗಿಗಳ ಸುಶ್ರೂಷೆ ಭತ್ಯೆ(HPCA) ರೋಗಿಗಳ ಸುಶ್ರೂಷೆ ಭತ್ಯೆ(PCA)ಸಿಗಲಿದೆ. ಆದರೆ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ರಜೆ ತೆಗೆದುಕೊಂಡ ಸಿಬ್ಬಂದಿಗಳಿಗೆ ಈ ಭತ್ಯೆಲಭ್ಯವಾಗುವುದಿಲ್ಲ.

7ನೇ ವೇತನಾ ಆಯೋಗದ ಅನ್ವಯ ಬಾಕಿ ಮೊತ್ತ 7ನೇ ವೇತನಾ ಆಯೋಗದ ಅನ್ವಯ ಮ್ಯಾಟ್ರಿಕ್ಸ್8ನೇ ಸ್ತರ ಹಾಗೂ ಮೇಲ್ಪಟ್ಟವರಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 4,100 ರು ಹಾಗೂ9ನೇ ಸ್ತರ ಹಾಗೂ ಮೇಲ್ಪಟ್ಟ ಸಿಬ್ಬಂದಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 5,300 ರುಸಿಗಲಿದೆ.
ಕನಿಷ್ಟ ವೇತನ ಏರಿಕೆ ಬೇಡಿಕೆ ಈಡೇರಿಲ್ಲ ಕನಿಷ್ಟ ವೇತನವನ್ನು18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ 2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನುಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ.7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ1.1 ಕೋಟಿ ಮಂದಿಗೆ ಲಾಭವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಗ್ರಾಮದಲ್ಲಿ, ಮೊದಲು ಮಕ್ಕಳು, ಆಮೇಲೆ ಮದುವೆ..!ತಿಳಿಯಲು ಇದನ್ನು ಓದಿ…

    ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಜೀವನಶೈಲಿ

    ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

    ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
    ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.