ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆಬೇಡಿಕೆ ಇದ್ದೇ ಇದೆ.

ಸಂಬಳ ಏರಿಕೆ: ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಇಲಾಖೆಯ ವ್ಯಾಪ್ತಿಯ ಎಲ್ಲಾಸಿಬ್ಬಂದಿಗಳ ಸಂಬಳದಲ್ಲಿ ಪ್ರತಿ ತಿಂಗಳು 4,100 ರು ನಿಂದ 5,300 ರು ತನಕ ಏರಿಕೆಯಾಗಲಿದೆ. ಜುಲೈ1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಜೊತೆಗೆ ಎಲ್ಲಾ ಉದ್ಯೋಗಿಗಳಿಗೂ 26 ತಿಂಗಳ ಬಾಕಿ ಮೊತ್ತಸಿಗಲಿದೆ. ಗ್ರೂಪ್ ಎ ಹಾಗೂ ಗ್ರೂಪ್ ಬಿನೌಕರರಿಗೆ ಲಾಭ ಇದರ ಜೊತೆಗೆ ಆದೇಶದ ಪ್ರಕಾರ, ಗ್ರೂಪ್ ಎ ಹಾಗೂ ಗ್ರೂಪ್ ಬಿ ನೌಕರರಿಗೆ(ಡಾಕ್ಟರ್,ನರ್ಸ್ ಹೊರತುಪಡಿಸಿ) ಆಸ್ಪತ್ರೆ ರೋಗಿಗಳ ಸುಶ್ರೂಷೆ ಭತ್ಯೆ(HPCA) ರೋಗಿಗಳ ಸುಶ್ರೂಷೆ ಭತ್ಯೆ(PCA)ಸಿಗಲಿದೆ. ಆದರೆ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ರಜೆ ತೆಗೆದುಕೊಂಡ ಸಿಬ್ಬಂದಿಗಳಿಗೆ ಈ ಭತ್ಯೆಲಭ್ಯವಾಗುವುದಿಲ್ಲ.

7ನೇ ವೇತನಾ ಆಯೋಗದ ಅನ್ವಯ ಬಾಕಿ ಮೊತ್ತ 7ನೇ ವೇತನಾ ಆಯೋಗದ ಅನ್ವಯ ಮ್ಯಾಟ್ರಿಕ್ಸ್8ನೇ ಸ್ತರ ಹಾಗೂ ಮೇಲ್ಪಟ್ಟವರಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 4,100 ರು ಹಾಗೂ9ನೇ ಸ್ತರ ಹಾಗೂ ಮೇಲ್ಪಟ್ಟ ಸಿಬ್ಬಂದಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 5,300 ರುಸಿಗಲಿದೆ.
ಕನಿಷ್ಟ ವೇತನ ಏರಿಕೆ ಬೇಡಿಕೆ ಈಡೇರಿಲ್ಲ ಕನಿಷ್ಟ ವೇತನವನ್ನು18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ 2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನುಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ.7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ1.1 ಕೋಟಿ ಮಂದಿಗೆ ಲಾಭವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…