ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆಬೇಡಿಕೆ ಇದ್ದೇ ಇದೆ.

ಸಂಬಳ ಏರಿಕೆ: ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಇಲಾಖೆಯ ವ್ಯಾಪ್ತಿಯ ಎಲ್ಲಾಸಿಬ್ಬಂದಿಗಳ ಸಂಬಳದಲ್ಲಿ ಪ್ರತಿ ತಿಂಗಳು 4,100 ರು ನಿಂದ 5,300 ರು ತನಕ ಏರಿಕೆಯಾಗಲಿದೆ. ಜುಲೈ1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಜೊತೆಗೆ ಎಲ್ಲಾ ಉದ್ಯೋಗಿಗಳಿಗೂ 26 ತಿಂಗಳ ಬಾಕಿ ಮೊತ್ತಸಿಗಲಿದೆ. ಗ್ರೂಪ್ ಎ ಹಾಗೂ ಗ್ರೂಪ್ ಬಿನೌಕರರಿಗೆ ಲಾಭ ಇದರ ಜೊತೆಗೆ ಆದೇಶದ ಪ್ರಕಾರ, ಗ್ರೂಪ್ ಎ ಹಾಗೂ ಗ್ರೂಪ್ ಬಿ ನೌಕರರಿಗೆ(ಡಾಕ್ಟರ್,ನರ್ಸ್ ಹೊರತುಪಡಿಸಿ) ಆಸ್ಪತ್ರೆ ರೋಗಿಗಳ ಸುಶ್ರೂಷೆ ಭತ್ಯೆ(HPCA) ರೋಗಿಗಳ ಸುಶ್ರೂಷೆ ಭತ್ಯೆ(PCA)ಸಿಗಲಿದೆ. ಆದರೆ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ರಜೆ ತೆಗೆದುಕೊಂಡ ಸಿಬ್ಬಂದಿಗಳಿಗೆ ಈ ಭತ್ಯೆಲಭ್ಯವಾಗುವುದಿಲ್ಲ.

7ನೇ ವೇತನಾ ಆಯೋಗದ ಅನ್ವಯ ಬಾಕಿ ಮೊತ್ತ 7ನೇ ವೇತನಾ ಆಯೋಗದ ಅನ್ವಯ ಮ್ಯಾಟ್ರಿಕ್ಸ್8ನೇ ಸ್ತರ ಹಾಗೂ ಮೇಲ್ಪಟ್ಟವರಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 4,100 ರು ಹಾಗೂ9ನೇ ಸ್ತರ ಹಾಗೂ ಮೇಲ್ಪಟ್ಟ ಸಿಬ್ಬಂದಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 5,300 ರುಸಿಗಲಿದೆ.
ಕನಿಷ್ಟ ವೇತನ ಏರಿಕೆ ಬೇಡಿಕೆ ಈಡೇರಿಲ್ಲ ಕನಿಷ್ಟ ವೇತನವನ್ನು18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ 2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನುಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ.7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ1.1 ಕೋಟಿ ಮಂದಿಗೆ ಲಾಭವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…