News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

74

ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆಬೇಡಿಕೆ ಇದ್ದೇ ಇದೆ.

ಸಂಬಳ ಏರಿಕೆ: ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಇಲಾಖೆಯ ವ್ಯಾಪ್ತಿಯ ಎಲ್ಲಾಸಿಬ್ಬಂದಿಗಳ ಸಂಬಳದಲ್ಲಿ ಪ್ರತಿ ತಿಂಗಳು 4,100 ರು ನಿಂದ 5,300 ರು ತನಕ ಏರಿಕೆಯಾಗಲಿದೆ. ಜುಲೈ1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಜೊತೆಗೆ ಎಲ್ಲಾ ಉದ್ಯೋಗಿಗಳಿಗೂ 26 ತಿಂಗಳ ಬಾಕಿ ಮೊತ್ತಸಿಗಲಿದೆ. ಗ್ರೂಪ್ ಎ ಹಾಗೂ ಗ್ರೂಪ್ ಬಿನೌಕರರಿಗೆ ಲಾಭ ಇದರ ಜೊತೆಗೆ ಆದೇಶದ ಪ್ರಕಾರ, ಗ್ರೂಪ್ ಎ ಹಾಗೂ ಗ್ರೂಪ್ ಬಿ ನೌಕರರಿಗೆ(ಡಾಕ್ಟರ್,ನರ್ಸ್ ಹೊರತುಪಡಿಸಿ) ಆಸ್ಪತ್ರೆ ರೋಗಿಗಳ ಸುಶ್ರೂಷೆ ಭತ್ಯೆ(HPCA) ರೋಗಿಗಳ ಸುಶ್ರೂಷೆ ಭತ್ಯೆ(PCA)ಸಿಗಲಿದೆ. ಆದರೆ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ರಜೆ ತೆಗೆದುಕೊಂಡ ಸಿಬ್ಬಂದಿಗಳಿಗೆ ಈ ಭತ್ಯೆಲಭ್ಯವಾಗುವುದಿಲ್ಲ.

7ನೇ ವೇತನಾ ಆಯೋಗದ ಅನ್ವಯ ಬಾಕಿ ಮೊತ್ತ 7ನೇ ವೇತನಾ ಆಯೋಗದ ಅನ್ವಯ ಮ್ಯಾಟ್ರಿಕ್ಸ್8ನೇ ಸ್ತರ ಹಾಗೂ ಮೇಲ್ಪಟ್ಟವರಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 4,100 ರು ಹಾಗೂ9ನೇ ಸ್ತರ ಹಾಗೂ ಮೇಲ್ಪಟ್ಟ ಸಿಬ್ಬಂದಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 5,300 ರುಸಿಗಲಿದೆ.
ಕನಿಷ್ಟ ವೇತನ ಏರಿಕೆ ಬೇಡಿಕೆ ಈಡೇರಿಲ್ಲ ಕನಿಷ್ಟ ವೇತನವನ್ನು18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ 2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನುಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ.7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ1.1 ಕೋಟಿ ಮಂದಿಗೆ ಲಾಭವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ಉಪಯುಕ್ತ ಮಾಹಿತಿ

    ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

  • ಸುದ್ದಿ

    ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

    ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…