ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ ಆಸನವನ್ನು ಹಾಗು ಅವರ ಸಹಾಯಕ್ಕಾಗಿ ಇರುವ ಗಗನಸಖಿಯರು.
ಶಿಸ್ತಿನ ಸಿಪಾಯಿಗಳಂತೆ ಇರುವ ಈ ಗಗನಸಖಿಯರು ವಿಮಾನದಲ್ಲಿರುವ ಪ್ರಯಾಣಿಕರ ಸಹಾಯಕ್ಕೆ ಇರುತ್ತಾರೆ, ನೀವು ವಿಮಾನಯಾನ ಆರಂಭಿಸುವ ಮೊದಲು ನಿಮಗೆ ನೀವು ಕ್ರಮಿಸುತ್ತಿರುವ ದಾರಿ, ದೂರ ಇವುಗಳ ಬಗ್ಗೆ ಪೈಲಟ್ ಹೇಳಿದರೆ ವಿಮಾನದ ಒಳಗಡೆ ಯಾವ ರೀತಿ ಇರಬೇಕೆಂದು ಗಗನಸಖಿಯರು ತಿಳಿಸುತ್ತಾರೆ. ಒಂದು ವಿಮಾನ ಯಶಸ್ವಿಯಾಗಿ ಟೇಕ್ ಆಫ್ ಆಗಲು ಹಾಗು ಲ್ಯಾಂಡಿಂಗ್ ಆಗಲು ಗಗನಸಖಿಯರ ಪಾತ್ರ ಕೂಡ ಪ್ರಮುಖವಾದದ್ದು, ನಿಮ್ಮ ವಿಮಾನ ಪ್ರಯಾಣ ಆರಂಭವಾಗುವ ಮೊದಲು ಈ ಗಗನಸಖಿಯರು ವಿಮಾನದ ಬಗ್ಗೆ ತಿಳಿಸಿಕೊಡುತ್ತಾರೆ.
ಹೌದು ಯಾವ ರೀತಿ ಸೀಟ್ ಬೆಲ್ ಹಾಕಿಕೊಳ್ಳಬೇಕು, ಯಾವ ರೀತಿಯ ಎಮೆರ್ಜೆನ್ಸಿ ವ್ಯವಸ್ಥೆಗಳಿವೆ ಮತ್ತು ಯಾವ ಸಂದರ್ಭದಲ್ಲಿ ನಿಮ್ಮ ಫೋನ್ ಆಫ್ ಆಗಿರಬೇಕು ಹೀಗೆ ವಿವಿಧ ಮಾಹಿತಿಗಳನ್ನು ನಿಮ್ಮ ಎದುರೇ ನಿಂತು ಹೇಳುತ್ತಾರೆ. ವಿಮಾನ ಯಾನದಲ್ಲಿ ಎರಡು ರೀತಿಗಳಿವೆ, ಒಂದು ಡೊಮೆಸ್ಟಿಕ್ ಇನ್ನೊಂದು ಇಂಟರ್ ನ್ಯಾಷನಲ್, ದೇಶದೊಳಗೆ ಸಂಚರಿಸುವ ಯಾನವನ್ನು ಡೊಮೆಸ್ಟಿಕ್ ಫ್ಲೈಟ್ ಎನ್ನುತ್ತೇವೆ ಹಾಗೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣಿಸುವುದನ್ನು ಇಂಟರ್ ನ್ಯಾಷನಲ್ ಫ್ಲೈಟ್ ಎನ್ನುತ್ತೇವೆ. ಇನ್ನು ಇಂಟೆರ್ ನ್ಯಾಷನಲ್ ವಿಮಾನದಲ್ಲಿ ಕಾರ್ಯ ನಿರ್ವಹಿಸುವ ಗಗನಸಖಿರ ಸಂಬಳ ಸಾಮಾನ್ಯವಾಗಿ 20000 ರೂನಿಂದ 80000 ರೂ ತನಕ ಇರುತ್ತದೆ.
ಡೊಮೆಸ್ಟಿಕ್ ಫ್ಲೈಟ್ ಗಳಲ್ಲಿ ಸಾಮಾನ್ಯವಾಗಿ 20 ರಿಂದ 35 ಸಾವಿರದವರೆಗೆ ಸಂಬಳ ನಿಗದಿಯಾಗಿರುತ್ತದೆ, ಅವರ ಅನುಭವ ಹಾಗು ಕಾರ್ಯಕ್ಷಮತೆಯ ಮೇಲೆ ಇದು 80 ಸಾವಿರ ಕೂಡ ಇರಬಹುದು. ಇಷ್ಟೇ ಅಲ್ಲದೆ ಕೆಲ ವಿಮಾನಯಾನ ಸಂಸ್ಥೆಗಳು ತಮ್ಮ ಅನುಭವಿ ಗಗನಸಖಿಯರಿಗೆ ಅಂತಾರಾಷ್ಟ್ರೀಯ ಯಾನದಲ್ಲಿ ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ವೇತನ ನೀಡುತ್ತಾರೆ, ಇದರ ಜೊತೆ ಗಗನಸಖಿಯರಿಗೆ ಹೆಚ್ಚುವರಿಯಾಗಿ, ಕಂಪನಿಗಳು ವೈದ್ಯಕೀಯ ವಿಮೆ, ನಿವೃತ್ತಿ ಯೋಜನೆಗಳು ಮತ್ತು ವಿಮಾನ ಟಿಕೆಟ್ಗಳಲ್ಲಿ ರಿಯಾಯಿತಿಯಂತಹ ಹೆಚ್ಚುವರಿ ಭತ್ಯೆಗಳನ್ನು ಸಹ ನೀಡುತ್ತವೆ, ಸ್ನೇಹಿತರೆ ಈ ಮಾಹಿತಿಗಳು ಅಂತರ್ಜಾಲದಲ್ಲಿ ಸಂಗ್ರಹಿಸಿದ್ದು ಹೀಗಾಗಿ ಸ್ವಲ್ಪ ಏರಿಳಿತ ಇರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…