ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ ಆಸನವನ್ನು ಹಾಗು ಅವರ ಸಹಾಯಕ್ಕಾಗಿ ಇರುವ ಗಗನಸಖಿಯರು.

ಶಿಸ್ತಿನ ಸಿಪಾಯಿಗಳಂತೆ ಇರುವ ಈ ಗಗನಸಖಿಯರು ವಿಮಾನದಲ್ಲಿರುವ ಪ್ರಯಾಣಿಕರ ಸಹಾಯಕ್ಕೆ ಇರುತ್ತಾರೆ, ನೀವು ವಿಮಾನಯಾನ ಆರಂಭಿಸುವ ಮೊದಲು ನಿಮಗೆ ನೀವು ಕ್ರಮಿಸುತ್ತಿರುವ ದಾರಿ, ದೂರ ಇವುಗಳ ಬಗ್ಗೆ ಪೈಲಟ್ ಹೇಳಿದರೆ ವಿಮಾನದ ಒಳಗಡೆ ಯಾವ ರೀತಿ ಇರಬೇಕೆಂದು ಗಗನಸಖಿಯರು ತಿಳಿಸುತ್ತಾರೆ. ಒಂದು ವಿಮಾನ ಯಶಸ್ವಿಯಾಗಿ ಟೇಕ್ ಆಫ್ ಆಗಲು ಹಾಗು ಲ್ಯಾಂಡಿಂಗ್ ಆಗಲು ಗಗನಸಖಿಯರ ಪಾತ್ರ ಕೂಡ ಪ್ರಮುಖವಾದದ್ದು, ನಿಮ್ಮ ವಿಮಾನ ಪ್ರಯಾಣ ಆರಂಭವಾಗುವ ಮೊದಲು ಈ ಗಗನಸಖಿಯರು ವಿಮಾನದ ಬಗ್ಗೆ ತಿಳಿಸಿಕೊಡುತ್ತಾರೆ.

ಹೌದು ಯಾವ ರೀತಿ ಸೀಟ್ ಬೆಲ್ ಹಾಕಿಕೊಳ್ಳಬೇಕು, ಯಾವ ರೀತಿಯ ಎಮೆರ್ಜೆನ್ಸಿ ವ್ಯವಸ್ಥೆಗಳಿವೆ ಮತ್ತು ಯಾವ ಸಂದರ್ಭದಲ್ಲಿ ನಿಮ್ಮ ಫೋನ್ ಆಫ್ ಆಗಿರಬೇಕು ಹೀಗೆ ವಿವಿಧ ಮಾಹಿತಿಗಳನ್ನು ನಿಮ್ಮ ಎದುರೇ ನಿಂತು ಹೇಳುತ್ತಾರೆ. ವಿಮಾನ ಯಾನದಲ್ಲಿ ಎರಡು ರೀತಿಗಳಿವೆ, ಒಂದು ಡೊಮೆಸ್ಟಿಕ್ ಇನ್ನೊಂದು ಇಂಟರ್ ನ್ಯಾಷನಲ್, ದೇಶದೊಳಗೆ ಸಂಚರಿಸುವ ಯಾನವನ್ನು ಡೊಮೆಸ್ಟಿಕ್ ಫ್ಲೈಟ್ ಎನ್ನುತ್ತೇವೆ ಹಾಗೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣಿಸುವುದನ್ನು ಇಂಟರ್ ನ್ಯಾಷನಲ್ ಫ್ಲೈಟ್ ಎನ್ನುತ್ತೇವೆ. ಇನ್ನು ಇಂಟೆರ್ ನ್ಯಾಷನಲ್ ವಿಮಾನದಲ್ಲಿ ಕಾರ್ಯ ನಿರ್ವಹಿಸುವ ಗಗನಸಖಿರ ಸಂಬಳ ಸಾಮಾನ್ಯವಾಗಿ 20000 ರೂನಿಂದ 80000 ರೂ ತನಕ ಇರುತ್ತದೆ.

ಡೊಮೆಸ್ಟಿಕ್ ಫ್ಲೈಟ್ ಗಳಲ್ಲಿ ಸಾಮಾನ್ಯವಾಗಿ 20 ರಿಂದ 35 ಸಾವಿರದವರೆಗೆ ಸಂಬಳ ನಿಗದಿಯಾಗಿರುತ್ತದೆ, ಅವರ ಅನುಭವ ಹಾಗು ಕಾರ್ಯಕ್ಷಮತೆಯ ಮೇಲೆ ಇದು 80 ಸಾವಿರ ಕೂಡ ಇರಬಹುದು. ಇಷ್ಟೇ ಅಲ್ಲದೆ ಕೆಲ ವಿಮಾನಯಾನ ಸಂಸ್ಥೆಗಳು ತಮ್ಮ ಅನುಭವಿ ಗಗನಸಖಿಯರಿಗೆ ಅಂತಾರಾಷ್ಟ್ರೀಯ ಯಾನದಲ್ಲಿ ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ವೇತನ ನೀಡುತ್ತಾರೆ, ಇದರ ಜೊತೆ ಗಗನಸಖಿಯರಿಗೆ ಹೆಚ್ಚುವರಿಯಾಗಿ, ಕಂಪನಿಗಳು ವೈದ್ಯಕೀಯ ವಿಮೆ, ನಿವೃತ್ತಿ ಯೋಜನೆಗಳು ಮತ್ತು ವಿಮಾನ ಟಿಕೆಟ್ಗಳಲ್ಲಿ ರಿಯಾಯಿತಿಯಂತಹ ಹೆಚ್ಚುವರಿ ಭತ್ಯೆಗಳನ್ನು ಸಹ ನೀಡುತ್ತವೆ, ಸ್ನೇಹಿತರೆ ಈ ಮಾಹಿತಿಗಳು ಅಂತರ್ಜಾಲದಲ್ಲಿ ಸಂಗ್ರಹಿಸಿದ್ದು ಹೀಗಾಗಿ ಸ್ವಲ್ಪ ಏರಿಳಿತ ಇರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…