ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ.
ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್, ಅವಕಾಶ ಸಿಕ್ಕರೆ ಖಂಡಿತಾ ಕನ್ನಡ ಚಿತ್ರದಲ್ಲಿ ನಟಿಸೋದಾಗಿ ಹೇಳಿಕೊಂಡಿದ್ದಾರೆ. ಇದರ ಲೈವ್ ಸ್ಟ್ರೀಮಿಂಗ್ ಸಂದರ್ಭದಲ್ಲಿ ನಿರ್ದೇಶಕ ಅನೂಪ್ ಭಂಡಾರಿ ಈ ಬಗ್ಗೆ ಸಲ್ಮಾನ್ ಮುಂದೊಂದು ಆಫರ್ ಇಟ್ಟಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಲ್ಮಾನ್ ಖಂಡಿತಾ ನಟಿಸೋದಾಗಿ ಹೇಳಿಕೊಂಡಿದ್ದಾರೆ.
ಈಗಾಗಲೇ ಸುದೀಪ್ ಅವರೊಂದಿಗೆ ನಟಿಸಿಯಾಗಿದೆ. ಕನ್ನಡ ನಿರ್ದೇಶಕರೊಂದಿಗೂ ನಟಿಸೋ ಆಸೆಯಿದೆ. ಇಷ್ಟರಲ್ಲಿಯೇ ಬೆಂಗಳೂರಿಗೆ ಬಂದು ಅಭಿಮಾನಿಗಳನ್ನೆಲ್ಲ ಭೇಟಿಯಾಗೋದಾಗಿಯೂ ಸಲ್ಮಾನ್ ಹೇಳಿಕೊಂಡಿದ್ದಾರೆ.
ಕಿಚ್ಚ ಸುದೀಪ್ ದಬಾಂಗ್ 3 ಚಿತ್ರದಲ್ಲಿ ಖಡಕ್ ವಿಲನ್ ಆಗಿ ನಟಿಸಿದ ಮೇಲಂತೂ ಸಲ್ಮಾನ್ ಖಾನ್ಗೆ ಕನ್ನಡದೊಂದಿಗಿನ ನಂಟು ಬಲವಾಗಿದೆ. ಅವರು ಮುಂಬರೋ ದಿನಗಳಲ್ಲಿ ಸುದೀಪ್ ಅವರೊಂದಿಗೇ ಕನ್ನಡಕ್ಕೆ ಆಗಮಿಸುವಂತಾದರೂ ಅಚ್ಚರಿಯೇನಿಲ್ಲ. ಹೀಗೆ ಇಂದು ಬಿಡುಗಡೆಗೊಂಡಿರೋ ಟ್ರೇಲರ್ಗೆ ಅಭೂತಪೂರ್ವ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.