ಸುದ್ದಿ

ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

235

ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ.

ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್, ಅವಕಾಶ ಸಿಕ್ಕರೆ ಖಂಡಿತಾ ಕನ್ನಡ ಚಿತ್ರದಲ್ಲಿ ನಟಿಸೋದಾಗಿ ಹೇಳಿಕೊಂಡಿದ್ದಾರೆ. ಇದರ ಲೈವ್ ಸ್ಟ್ರೀಮಿಂಗ್ ಸಂದರ್ಭದಲ್ಲಿ ನಿರ್ದೇಶಕ ಅನೂಪ್ ಭಂಡಾರಿ ಈ ಬಗ್ಗೆ ಸಲ್ಮಾನ್ ಮುಂದೊಂದು ಆಫರ್ ಇಟ್ಟಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಲ್ಮಾನ್ ಖಂಡಿತಾ ನಟಿಸೋದಾಗಿ ಹೇಳಿಕೊಂಡಿದ್ದಾರೆ.

ಈಗಾಗಲೇ ಸುದೀಪ್ ಅವರೊಂದಿಗೆ ನಟಿಸಿಯಾಗಿದೆ. ಕನ್ನಡ ನಿರ್ದೇಶಕರೊಂದಿಗೂ ನಟಿಸೋ ಆಸೆಯಿದೆ. ಇಷ್ಟರಲ್ಲಿಯೇ ಬೆಂಗಳೂರಿಗೆ ಬಂದು ಅಭಿಮಾನಿಗಳನ್ನೆಲ್ಲ ಭೇಟಿಯಾಗೋದಾಗಿಯೂ ಸಲ್ಮಾನ್ ಹೇಳಿಕೊಂಡಿದ್ದಾರೆ.

ಕಿಚ್ಚ ಸುದೀಪ್ ದಬಾಂಗ್ 3 ಚಿತ್ರದಲ್ಲಿ ಖಡಕ್ ವಿಲನ್ ಆಗಿ ನಟಿಸಿದ ಮೇಲಂತೂ ಸಲ್ಮಾನ್ ಖಾನ್‍ಗೆ ಕನ್ನಡದೊಂದಿಗಿನ ನಂಟು ಬಲವಾಗಿದೆ. ಅವರು ಮುಂಬರೋ ದಿನಗಳಲ್ಲಿ ಸುದೀಪ್ ಅವರೊಂದಿಗೇ ಕನ್ನಡಕ್ಕೆ ಆಗಮಿಸುವಂತಾದರೂ ಅಚ್ಚರಿಯೇನಿಲ್ಲ. ಹೀಗೆ ಇಂದು ಬಿಡುಗಡೆಗೊಂಡಿರೋ ಟ್ರೇಲರ್‍ಗೆ ಅಭೂತಪೂರ್ವ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.

  • ಆರೋಗ್ಯ

    ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

    ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…

  • ಸುದ್ದಿ

    ಮದುವೆಯಾಗೋಲ್ಲ ಎಂದ ಪ್ರಿಯತಮನ ವಿರುದ್ಧ ಕ್ರೂರವಾಗಿ ಸೇಡು ತೀರಿಸಿಕೊಂಡ ಯುವತಿ…!

    ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್​ 11ರಂದು ಬೈಕ್​ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್​ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್​ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ….

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…