ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ?
ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ.
ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ ಯಾರೂ ಕೇಳಿಲ್ಲ ಎಂದು ನಗುತ್ತಲೇ ಉತ್ತರಿಸಿದ್ದಾರೆ. ಬಳಿಕ ದೀಪಿಕಾ ಬಹುದೊಡ್ಡ ನಟಿ. ಇಲ್ಲಿಯವರೆಗೆ ಯಾರೂ ಆ ಬಗೆಯ ಸ್ಕ್ರಿಫ್ಟ್ ಹಿಡಿದು ಬಂದಿಲ್ಲ. ದೀಪಿಕಾ ಒಬ್ಬ ಅತ್ಯುತ್ತಮ ಕಲಾವಿದೆ. ನನ್ನ ಜೊತೆ ಸಿನಿಮಾ ಮಾಡುವ ಅರ್ಹತೆ ಅವರಿಗಿದೆ. ಆದರೆ ಸದ್ಯಕ್ಕೆ ಅಂತಹ ಸುದ್ದಿ ಇಲ್ಲ ಎಂದು ಹೇಳಿದ್ದಾರೆ.
ಸಲ್ಮಾನ್ ಖಾನ್ ಬಾಲಿವುಡ್ ಟಾಪ್ ನಟಿಯರ ಜೊತೆ ಸಿನಿಮಾಗಳನ್ನು ಮಾಡಿದ್ದಾರೆ. ಅಲ್ಲದೆ ಹೊಸ ಹೊಸ ಪ್ರತಿಭೆಗಳನ್ನು ತಮ್ಮ ಸಿನಿಮಾಗಳಿಗೆ ನಾಯಕಿ ಪಾತ್ರ ಮಾಡುವ ಅವಕಾಶಗಳು ನೀಡಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್ ಟಾಪ್ ನಟಿ ದೀಪಿಕಾ ಜೊತೆ ಇದುವರೆಗೂ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…